ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಜುಲೈ. 16: ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದುರ್ಗದ ಸಿರಿ ಕಲಾ ಸಂಘ, ಹಂಸ ಜ್ಯೋತಿ ಟ್ರಸ್ಟ್ ವತಿಯಿಂದ “ಎಚ್ಎಸ್ವಿ” ಗೌರವ ನುಡಿ ನಮನ ಕಾರ್ಯಕ್ರಮವನ್ನು ಇದೇ ಜುಲೈ 17ರಂದು ಸಂಜೆ 4.30ಕ್ಕೆ ಚಿತ್ರದುರ್ಗ ನಗರದ ಮುರುಘಾಮಠದ ಬಸವೇಶ್ವರ ಮಂಟಪ (ಸಮುದಾಯ ಭವನ)ದಲ್ಲಿ ಆಯೋಜಿಸಲಾಗಿದೆ.
ಎಂ.ಅನನ್ಯ ಪ್ರಾರ್ಥಿಸುವರು. ಡಾ.ಬಿ.ಎಂ.ಗುರುನಾಥ ಸ್ವಾಗತಿಸುವರು. ಶ್ರೀನಿವಾಸ ಜಿ ಕಪ್ಪಣ್ಣ ಪ್ರಾಸ್ತಾವಿಕ ನುಡಿಗಳನ್ನಾಡುವರು. ದಾವಣಗೆರೆ ಡಾ.ಆನಂದ ಋಗ್ವೇದಿ, ಚಿತ್ರದುರ್ಗದ ಡಾ.ತಾರಿಣಿ ಶುಭದಾಯಿನಿ, ಮಮತಾ ಅರಸೀಕೆರೆ, ಬೆಂಗಳೂರಿನ ಗುಂಡಣ್ಣ ನುಡಿ ನಮನ ಸಲ್ಲಿಸುವರು. ಗಾಯನ ಸರಸ್ವತಿ ಸಂಗೀತ ಕಟ್ಟಿ, ತಬಲಾ ರಾಜೇಂದ್ರ ನಾಕೋಡ್, ಕೀ ಬೋರ್ಡ್ ಶಬೀರ್ ಅಹಮದ್, ರಿದಮ್ ಪ್ಯಾಡ್ ಪದ್ಮನಾಭ್ ಅವರಿಂದ ಎಚ್ಚೆಸ್ವಿ ಕಾವ್ಯ ಗಾಯನ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಂಗಭೂಮಿ ಮತ್ತು ಚಲನಚಿತ್ರ ಹಿರಿಯ ನಟ ದತ್ತಣ್ಣ ಭಾಗವಹಿಸುವರು. ಹಿರಿಯ ಚಲನಚಿತ್ರ ಧಾರವಾಹಿ ಮತ್ತು ರಂಗ ಭೂಮಿ ನಟ ದೊಡ್ಡಣ್ಣ ಅಧ್ಯಕ್ಷತೆ ವಹಿಸುವರು. ಜಗದ್ಗುರು ಮುರುಘ ರಾಜೇಂದ್ರ ಮಠ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವ ಕುಮಾರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್