ಬೆಳಗಾವಿ: ಚುನಾವಣೆಗೆ ಇನ್ನು ಕೆಲವು ತಿಂಗಳುಗಳು ಅಷ್ಟೇ ಬಾಕಿ ಇದೆ. ಹೀಗಿರುವಾಗಲೂ ಸಚಿವ ಸ್ಥಾನ ಬೇಕು, ಮೂರು ತಿಂಗಳಾದರೂ ಸರಿ ಸಚಿವರಾಗಿಯೇ ತೀರಬೇಕು ಎಂಬುದು ಹಲವರ ಆಕಾಂಕ್ಷೆಯಾಗಿದೆ. ಇದರ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಅವರು ದೆಹಲಿಗೆ ಪಯಣ ಬೆಳೆಸಿದ್ದಾರೆ. ದೆಹಲಿಯಿಂದ ಬಂದ ಮೇಲೆ ಸಿಹಿ ಸುದ್ದಿ ಸಿಗಬಹುದಾ ಎಂಬ ಪ್ರಶ್ನೆಗೆ, ಶಾಸಕ ರೇಣುಕಾಚಾರ್ಯ ಮಾತನಾಡಿದ್ದು, ನನಗೆ 365 ದಿನವೂ ಸಿಹಿಯೇ. ಕಹಿ ಅನ್ನೋದು ಗೊತ್ತೆ ಇಲ್ಲ ಎಂದಿದ್ದಾರೆ.
ನನಗೆ ಸಚಿವನಾಗಿ ಕೆಲಸ ಮಾಡಿದ ಅನುಭವವಿದೆ. 2009ರಿಂದ 2012ರ ತನಕ ಸಚಿವನಾಗಿ ಕೆಲಸ ಮಾಡಿದ್ದೇನೆ. ನಾನಿಲ್ಲಿ ಸಂತೋಷದಿಂದಾನೇ ಇದ್ದೀನಿ. ನಾನು ಯಾವಾಗಲೂ ಸಂತೋಷ ಜೀವಿ. ಕೆಕವರು ಲಕ್ಷಾಧೀಪತಿಗಳು, ಕೋಟ್ಯಾಧಿಪತಿಗಳು ಇದ್ದಾರೆ. ಅವರೆಲ್ಲರೂ ಶಾಸಕರಾಗೋದಕ್ಕೆ ಸಾಧ್ಯವಾಗಿದೆಯಾ..? ಆದ್ರೆ ನಾನೊಬ್ಬ ಸಾಮಾನ್ಯವಾಗಿ ಶಾಸಕನಾಗಿದ್ದೇನೆ ಎಂದಿದ್ದಾರೆ.
ಜನಾದೇಶ ಬಹಳ ಮುಖ್ಯ. ನಾನು ಶಾಸಕನಾಗಿರುವುದಕ್ಕೆ ತುಂಬಾ ಖುಷಿ ಇದೆ. ಜನಾದೇಶ ನನಗೆ ಮತ್ತೆ ಸಿಗುವ ಆತ್ಮವಿಶ್ವಾಸವಿದೆ. ಹೊನ್ನಾಳಿ ಕ್ಷೇತ್ರದ ಜನ ಆಯ್ಕೆ ಮಾಡಿದ ಮೇಲೆ ಮಾಧ್ಯಮಾಗಳು ನನ್ನನ್ನು ರಾಜ್ಯಕ್ಕೆ ಪರಿಚಯಿಸಿವೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…