Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ರಾಜಕೀಯ ಮಾಡಲು ಬಯಸಿದರೆ, ಮೋದಿಯಿಂದ ಸಹ ಏನು ಮಾಡಲು ಸಾಧ್ಯವಿಲ್ಲ : ಬಿಜೆಪಿ ನಾಯಕಿ ಪಂಕಜಾ ಮುಂಡೆ..!

Facebook
Twitter
Telegram
WhatsApp

ಮುಂಬೈ: ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಪಂಕಜಾ ಮುಂಡೆ ಪ್ರಧಾನಿ ಮೋದಿ ವಿರುದ್ಧವೇ ಹರಿಹಾಯ್ದಿದ್ದಾರೆ. ಅವರಿಂದ ಕೂಡ ನನ್ನನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಹರಿಹಾಯ್ದಿದ್ದಾರೆ. ಜನರ ಮನಸ್ಸು ಮತ್ತು ಹೃದಯದಲ್ಲಿ ಆಡಳಿತ ನಡೆಸಬೇಕು ಎಂದು ತೀರ್ಮಾನಿಸಿದರೆ ಪ್ರಧಾನಿ ಮೋದಿ ಕೈನಿಂದ ಕೂಡ ಏನು ಮಾಡುವುದಕ್ಕೆ ಸಾಧ್ಯವಿಲ್ಲ. ನನ್ನ ರಾಜಕೀಯ ಭವಿಷ್ಯವನ್ನು ಮುಗಿಸುವುದಕ್ಕೆ ಆಗಲ್ಲ ಎಂದಿದ್ದಾರೆ.

ಕಾಂಗ್ರೆಸ್ ನಲ್ಲಿ ರಾಜವಂಶದ ರಾಜಕೀಯ ಚಾಲ್ತಿಯಲ್ಲಿದೆ. ಪ್ರಧಾನಿ ಮೋದಿ ಹೇಗಾದರೂ ಮಾಡಿ ರಾಜವಂಶಸ್ಥ ಆಡಳಿತವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಾರೆ. ನಾನು ಕೂಡ ಪಾರಂಪರಿಕ ರಾಜವಂಶಸ್ಥ ಕುಟುಂಬದಿಂದ ಬಂದಿರುವುದು. ಪ್ರಧಾನಿ ಮೋದಿ ನನ್ನಂತಹ ವಂಶಪಾರಂಪರಿಕ ರಾಜಕಾರಣಿಗಳನ್ನು ಕೊನೆಗೊಳಿಸಲು ಯತ್ನಿಸುತ್ತಾರೆ ಎಂದು ಖಾರವಾಗಿ ಉತ್ತರಿಸಿದ್ದಾರೆ.

ಇನ್ನು ಇದೇ ವೇಳೆ ಪ್ರಧಾನಿ ಮೋದಿ ಬಗ್ಗೆ ಪಂಕಜಾ ಮುಂಡೆ ಪಾಸಿಟಿವ್ ಆಗಿಯೂ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ಎಲ್ಲಾ ಕಠಿಣ ಸವಾಲುಗಳನ್ನು ಗೆದ್ದಿದ್ದಾರೆ. ಶಾಲೆಯಲ್ಲಿದ್ದಾಗ ಸಮವಸ್ತ್ರ ಖರೀದಿ ಮಾಡುವುದಕ್ಕೂ ಅವರ ಬಳಿ ಹಣವಿರಲಿಲ್ಲ. ಆದರೆ ಈಗ ಈ ಮಟ್ಟಕ್ಕೆ ಅವರು ಏರಿರುವುದು ಸಾಧನೆ ಎಂದು ಹೊಗಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!