Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮನಗರಕ್ಕೆ ನಾನು ರಿಯಲ್ ಎಸ್ಟೇಟ್ ಮಾಡೋದಕ್ಕೆ ಬಂದವನಲ್ಲ : ಕುಮಾರಸ್ವಾಮಿ

Facebook
Twitter
Telegram
WhatsApp

ಬೆಂಗಳೂರು: ರಾಮನಗರದಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ನಡೆದ ಘಟನೆ ಇಡೀ ರಾಜ್ಯವೇ ತಲೆತಗ್ಗಿಸುವಂತಿತ್ತು. ಸಂಸದರು, ಸಚಿವರು ಎಂದು ನೋಡದೆ ಜಗಳವಾಡಿಕೊಂಡಿದ್ದರು. ಇದೀಗ ಆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ?.

ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!