ರಾಮನಗರಕ್ಕೆ ನಾನು ರಿಯಲ್ ಎಸ್ಟೇಟ್ ಮಾಡೋದಕ್ಕೆ ಬಂದವನಲ್ಲ : ಕುಮಾರಸ್ವಾಮಿ

ಬೆಂಗಳೂರು: ರಾಮನಗರದಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ನಡೆದ ಘಟನೆ ಇಡೀ ರಾಜ್ಯವೇ ತಲೆತಗ್ಗಿಸುವಂತಿತ್ತು. ಸಂಸದರು, ಸಚಿವರು ಎಂದು ನೋಡದೆ ಜಗಳವಾಡಿಕೊಂಡಿದ್ದರು. ಇದೀಗ ಆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ?.

ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

suddionenews

Recent Posts

ಹಿರಿಯೂರು : ಕಾರು – ಲಾರಿ ಡಿಕ್ಕಿ : ಓರ್ವ ಸಾವು

ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…

6 hours ago

ದುಡಿಯುವ ಕೈಗಳಿಗೆ ಕೆಲಸ ಕೊಡಿ: ಕೂಲಿ ಕಾರ್ಮಿಕರ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

6 hours ago

ಮದಕರಿಪುರ ಕೆರೆ ಹೊಳು ತೆಗೆಯುವ ಕಾರ್ಯಕ್ಕೆ ಶಾಸಕ ವಿರೇಂದ್ರ ಪಪ್ಪಿ ಚಾಲನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

6 hours ago

9ನೇ ತರಗತಿ‌ ಮಕ್ಕಳಿಗೆ ಬಂಪರ್ ಆಫರ್ ; ಬಾಹ್ಯಾಕಾಶದಲ್ಲಿ ಆಸಕ್ತಿ ಇದ್ದರೆ ಇಲ್ಲಿದೆ ಅವಕಾಶ

ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ…

6 hours ago

ದುಶ್ಚಟಗಳಿಂದ ದೂರವಿರಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ : ನಗರಸಭೆ ಅಧ್ಯಕ್ಷೆ ಸುಮಿತಾ ಕರೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

8 hours ago

ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ಪಿಳ್ಳೇಕೆರೆನಹಳ್ಳಿ ಕುಮಾರ್‌ಗೆ ಶ್ರದ್ಧಾಂಜಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago