Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನರು ನನ್ನ ಮೇಲೆ ತೋರುವ ಪ್ರೀತಿಗೆ ಚಿರ ಋಣಿ : ಜಿ. ಎನ್.ಬೆಟ್ಟಸ್ವಾಮಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ರಂಗಸ್ವಾಮಿ, ಗುಬ್ಬಿ
99019 53364

ಗುಬ್ಬಿ : ಪಕ್ಷದ ಕಾರ್ಯಕರ್ತರಿಗೆ  ಹಾಗೂ ಅಭಿಮಾನಿಗಳಿಗೆ  ಚಿರಋಣಿ ಎಂದು ಬಿಜೆಪಿ ಮುಖಂಡ   ಜಿ. ಎನ್.ಬೆಟ್ಟಸ್ವಾಮಿ ತಿಳಿಸಿದರು.

ತಾಲೂಕಿನ  ಕಸಬಾ ಹೋಬಳಿ ಲಕ್ಕೇನಹಳ್ಳಿ ಗ್ರಾಮದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆ  64ನೇ ಹುಟ್ಟುಹಬ್ಬ ಆಚರಿಸಿಕೊಂಡು ಮಾತನಾಡಿ 33 ವರ್ಷಗಳ ನಿರಂತರ ರಾಜಕಾರಣದಲ್ಲಿ ಜನರು ನನ್ನ ಮೇಲೆ ತೋರುವ ಪ್ರೀತಿಗೆ ಚಿರ ಋಣಿಯಾಗಿದ್ದೇನೆ.

ನನಗೆ  ಬಾಡಿಗೆ ಸೈಕಲ್ ಕೊಡಲು ಇಂದು ಮುಂದು ನೋಡಿದಂತಹ ಪರಿಸ್ಥಿತಿಯಿಂದ  ಜನಸೇವೆ ಮಾಡುವ ಅವಕಾಶದವರೆಗೂ  ನನ್ನ ಮೇಲೆ ಇದ್ದಂತಹ ವಿಶ್ವಾಸ ಸಹಕಾರ ಆಶೀರ್ವಾದ ಎಂದು ಮರೆಯಲಾಗದು ಎಂದು ಅಳಲು ತೋಡಿಕೊಂಡರು.

ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಕ್ತಿ ತುಂಬುವಂತ ಕೆಲಸವನ್ನು ಎಲ್ಲರೂ ಒಟ್ಟಾಗಿ ಮಾಡಬೇಕಿದ್ದು. ತಾಲೂಕಿನ ಪ್ರತಿ ಗ್ರಾಮದಲ್ಲಿಯೂ ಸಹ ಬಿಜೆಪಿಗೆ ಬೆಂಬಲ ವ್ಯಕ್ತವಾಗುತ್ತಿದ್ದು ಅಧಿಕಾರ ಅವಧಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳು ಪ್ರತಿ ಮನೆಗೂ ತಲುಪುವ ಕೆಲಸ ಮಾಡಲಾಗುತ್ತಿದೆ ಹೆಚ್ಚು ಯುವಕರು ಆಸಕ್ತರಾಗಿ  ಸದಸ್ಯತ್ವ ಪಡೆಯುತ್ತಿದ್ದಾರೆ. ಯುವಶಕ್ತಿ ಏನೆಂಬುದನ್ನು ಮುಂದಿನ ದಿನಗಳಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ತೋರಿಸಬೇಕಿದೆ.

ಸದಸ್ಯತ್ವ ಪಡೆಯಲು  ಟೋಲ್ ಫ್ರೀ ನಂಬರ್ 80000090009 ಮಿಸ್ ಕಾಲ್ ಕೊಡುವ ಮೂಲಕ ಸದಸ್ಯತ್ವ ಪಡೆಯಬಹುದು ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!

ಇತ್ತಿಚೆಗಂತು ಯಾರ ಕೈನಲ್ಲಿ ನೋಡೊದರೂ ಐಫೋನ್ ಇದ್ದೇ ಇರುತ್ತದೆ. ಅದರಲ್ಲೂ ಹೊಸ ಹೊಸ ವರ್ಷನ್ ಬರ್ತಾನೆ ಇರುತ್ತದೆ. ಹೊಸ ವರ್ಷನ್ ಐಫೋನ್ ಬೆಲೆ ಗಗನ ಮುಟ್ಟಿರುತ್ತದೆ. ಹೀಗಾಗಿ ಐಫೋನ್ ತೆಗೆದುಕೊಳ್ಳಬೇಕೆಂಬ ಬಯಕೆ ಇರುವವರಿಗೆ ಸಂಕಟ,

error: Content is protected !!