Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನರು ನನ್ನ ಮೇಲೆ ತೋರುವ ಪ್ರೀತಿಗೆ ಚಿರ ಋಣಿ : ಜಿ. ಎನ್.ಬೆಟ್ಟಸ್ವಾಮಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ರಂಗಸ್ವಾಮಿ, ಗುಬ್ಬಿ
99019 53364

ಗುಬ್ಬಿ : ಪಕ್ಷದ ಕಾರ್ಯಕರ್ತರಿಗೆ  ಹಾಗೂ ಅಭಿಮಾನಿಗಳಿಗೆ  ಚಿರಋಣಿ ಎಂದು ಬಿಜೆಪಿ ಮುಖಂಡ   ಜಿ. ಎನ್.ಬೆಟ್ಟಸ್ವಾಮಿ ತಿಳಿಸಿದರು.

ತಾಲೂಕಿನ  ಕಸಬಾ ಹೋಬಳಿ ಲಕ್ಕೇನಹಳ್ಳಿ ಗ್ರಾಮದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆ  64ನೇ ಹುಟ್ಟುಹಬ್ಬ ಆಚರಿಸಿಕೊಂಡು ಮಾತನಾಡಿ 33 ವರ್ಷಗಳ ನಿರಂತರ ರಾಜಕಾರಣದಲ್ಲಿ ಜನರು ನನ್ನ ಮೇಲೆ ತೋರುವ ಪ್ರೀತಿಗೆ ಚಿರ ಋಣಿಯಾಗಿದ್ದೇನೆ.

ನನಗೆ  ಬಾಡಿಗೆ ಸೈಕಲ್ ಕೊಡಲು ಇಂದು ಮುಂದು ನೋಡಿದಂತಹ ಪರಿಸ್ಥಿತಿಯಿಂದ  ಜನಸೇವೆ ಮಾಡುವ ಅವಕಾಶದವರೆಗೂ  ನನ್ನ ಮೇಲೆ ಇದ್ದಂತಹ ವಿಶ್ವಾಸ ಸಹಕಾರ ಆಶೀರ್ವಾದ ಎಂದು ಮರೆಯಲಾಗದು ಎಂದು ಅಳಲು ತೋಡಿಕೊಂಡರು.

ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಕ್ತಿ ತುಂಬುವಂತ ಕೆಲಸವನ್ನು ಎಲ್ಲರೂ ಒಟ್ಟಾಗಿ ಮಾಡಬೇಕಿದ್ದು. ತಾಲೂಕಿನ ಪ್ರತಿ ಗ್ರಾಮದಲ್ಲಿಯೂ ಸಹ ಬಿಜೆಪಿಗೆ ಬೆಂಬಲ ವ್ಯಕ್ತವಾಗುತ್ತಿದ್ದು ಅಧಿಕಾರ ಅವಧಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳು ಪ್ರತಿ ಮನೆಗೂ ತಲುಪುವ ಕೆಲಸ ಮಾಡಲಾಗುತ್ತಿದೆ ಹೆಚ್ಚು ಯುವಕರು ಆಸಕ್ತರಾಗಿ  ಸದಸ್ಯತ್ವ ಪಡೆಯುತ್ತಿದ್ದಾರೆ. ಯುವಶಕ್ತಿ ಏನೆಂಬುದನ್ನು ಮುಂದಿನ ದಿನಗಳಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ತೋರಿಸಬೇಕಿದೆ.

ಸದಸ್ಯತ್ವ ಪಡೆಯಲು  ಟೋಲ್ ಫ್ರೀ ನಂಬರ್ 80000090009 ಮಿಸ್ ಕಾಲ್ ಕೊಡುವ ಮೂಲಕ ಸದಸ್ಯತ್ವ ಪಡೆಯಬಹುದು ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!