Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನೊಬ್ಬ ವ್ಯಕ್ತಿಯಲ್ಲ, ಶಕ್ತಿ ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ : ಸಿ ಎಂ ಇಬ್ರಾಹಿಂ

Facebook
Twitter
Telegram
WhatsApp

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ನಿನ್ನೆ ಬಿಕೆ ಹರಿಪ್ರಸಾದ್ ಅವರನ್ನ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಹಿರಿಯ ನಾಯಕ ಸಿ ಎಂ ಇಬ್ರಾಹಿಂ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿ ಎಂ ಇಬ್ರಾಹಿಂ, ನನಗೆ ಸ್ವಲ್ಪ ಸಾಲ ಇದೆ. ಸಾಲ ತೀರಿಸಿ 8-10 ದಿನದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಕುಮಾರಸ್ವಾಮಿ ಅವರು ಕರೆ ಮಾತನಾಡಿದ್ದಾರೆ. ದೇವೇಗೌಡರನ್ನ ಕೇಳಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ. ನನಗೆ ಅನ್ಯಾಯ ಆಗಿದ್ದಕ್ಕೆ ಸಿದ್ದರಾಮಯ್ಯ ಅವರು ಮಾತನಾಡಬೇಕಿದೆ.

ಎಐಸಿಸಿ ಸಂಕ್ರಾಂತಿ ಹಬ್ಬಕ್ಕೆ ಒಳ್ಳೆಯ ಗಿಫ್ಟ್ ಅನ್ನೇ ನೀಡಿದೆ. ಸೋನಿಯಾ ಗಾಂಧಿ ಅವರು ನನ್ನ ಮೇಲಿದ್ದ ಭಾರ ಕಡಿಮೆ ಮಾಡಿದ್ದಾರೆ. ಈಗ ನಾನು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಬಹುದು. ಮುಂದಿನ ಚುನಾವಣೆಯಲ್ಲಿ ಎಲ್ಲವೂ ಗೊತ್ತಾಗುತ್ತೆ. ಕಾಂಗ್ರೆಸ್ ಭ್ರಮೆಯಲ್ಲೇ ಇರಲಿ, ಕಾಂಗ್ರೆಸ್ ಎಚ್ಚೆತ್ತುಕೊಳ್ಳೋದು ಬೇಡ.

ನಾನೊಬ್ಬ ವ್ಯಕ್ತಿಯಲ್ಲ ಶಕ್ತಿ. ಸಿದ್ದರಾಮಯ್ಯ ಮೇಲೆ ನನಗೆ ಯವುದೇ ಬೇಸರವಿಲ್ಲ. ಈಗ ನಾವು ಅವರು ಎದುರಾಗಬೇಕಾಗುತ್ತಷ್ಟೇ. ಚುನಾವಣೆಯಲ್ಲಿ ಎದುರಾಗಬೇಕಲ್ಲ ಅನ್ನೋದೆ ಬೇಸರ. ಸಿದ್ದರಾಮಯ್ಯ ಅವರನ್ನು ಭೇಟಿಯಾಗುವುದಿಲ್ಲ. ಮುಂದಿನ ದಿನದಲ್ಲಿ ಭೇಟಿಯಾದರೂ ಆಗಬಹುದು. ಹಾಗಂತ ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ. ಯಾಕಂದ್ರೆ ನಮ್ಮದು ಬಸವ ತತ್ವ ಅವರದ್ದು ಕೇಶವಾ ಕೃಪಾ ಎಂದು ಬಿಜೆಪಿ ಸೇರುವ ವಿಚಾರಕ್ಕೆ ತೆರೆ ಎಳೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!