Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಆಂಟಿ ಪ್ರೀತ್ಸೆ’ಗೆ ಅವಕಾಶ ಕೇಳಿದ್ದೆ : ಹಳೆಯ ದಿನಗಳನ್ನು ನೆನೆದ ನಟ ದರ್ಶನ್

Facebook
Twitter
Telegram
WhatsApp

ಚಾಲೆಂಜಿಂಗ್ ಸ್ಟಾರ್ ದರ್ಶನ್ ದೊಡ್ಡ ಖಳ ನಟನ ಮಗನಾಗಿದ್ದರು, ಇಂಡಸ್ಟ್ರಿಗೆ ಬಂದ ದಾರಿ ಸುಲಭವಾಗಿ ಏನು ಇರಲಿಲ್ಲ. ಯಾರೂ ಕರೆದು ಅವಕಾಶ ಕೊಟ್ಟಿರಲಿಲ್ಲ. ಅವರು ನಡೆದು ಬಂದ ಹಾದಿ ಎಲ್ಲರಿಗೂ ಗೊತ್ತು. ಆಗಾಗ ತಮ್ಮ ಆ ದಿನಗಳ ಬಗ್ಗೆ ದರ್ಶನ್ ನೆನೆಯುತ್ತಿರುತ್ತಾರೆ. ಇತ್ತಿಚೆಗಷ್ಟೇ ಮತ್ತೆ ಹಳೆಯ ದಿನಗಳು ಅದರಲ್ಲೂ ಅವಕಾಶಕ್ಕಾಗಿ ಅಲೆದ ದಿನಗಳ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಆಂಟಿ ಪ್ರೀತ್ಸೆ ಸಿನಿಮಾಗೂ ಅವಕಾಶ ಕೇಳಿಕೊಂಡು ಹೊರಟಿದ್ದರ ಬಗ್ಗೆ ಮಾತನಾಡಿದ್ದಾರೆ.

 

ಇದೇ ವೇದಿಕೆಯಲ್ಲಿ ಕುರುಕ್ಷೇತ್ರದ 100 ದಿನಗಳ ಅವಾರ್ಡ್ ತೆಗೆದುಕೊಂಡಿದ್ದೇನೆ. ಮೊದಲ ಸಿನಿಮಾದಿಂದಾನೂ ಮುನಿರತ್ನ ಅವರನ್ನು ನೋಡುತ್ತಾ ಬಂದಿದ್ದೀನಿ. ಮುನಿರತ್ನ ಅವರು ಮಾತಿಗೆ ಬದ್ಧರಾಗಿರುತ್ತಾರೆ. ನಾವೂ ಏನನ್ನೇ ಹೇಳಿದರೂ ಅದಕ್ಕರ ಒಂದು ಪಾಯಿಂಟ್ ಹಾಕುತ್ತಾರೆ. ನಾನು ಸಾಕಷ್ಟು ನಿರ್ಮಾಪಕರನ್ನು ನೋಡಿದ್ದೇನೆ. ಮುನಿರತ್ನ ಅವರು ಹತ್ತು ಕಟ್ಟಿ ಹಾಕುವ ಕಡೆ ಒಂದು ಮುತ್ತನ್ನು ಕಟ್ಟಿ ಹಾಕುತ್ತಾರೆ‌.

ಅವರ ಮೊದಲ ಸಿನಿಮಾ ಆಂಟಿ ಪ್ರೀತ್ಸೆ. ವಾಸು ಆ ಸಿನಿಮಾದ ನಿರ್ದೇಶಕರು. ಗಾಂಧಿನಗರದಲ್ಲಿ ಸಂತೋಷ್ ಲಾಡ್ಜ್ ಅಂತ ಇದೆ. ಆ ಸಿನಿಮಾಗಾಗಿ ನಾನೇ ಅವಕಾಶ ಕೇಳಿಕೊಂಡು ಹೋಗಿದ್ದೆ. ನನ್ನ ಫೋಟೋ ಕೊಟ್ಟು ಬಂದಿದ್ದೆ‌. ಆ ಚಿತ್ರಕ್ಕೆ ಅದಾಗಲೇ ಎಲ್ಲಾ ಪಾತ್ರಗಳಿಗೂ ಕಲಾವಿದರ ಆಯ್ಕೆಯಾಗಿತ್ತು. ಆದರೂ ನೋಡಿ ಸರ್ ಎಂದು ಫೋಟೋ ಕೊಟ್ಟು ಬಂದಿದ್ದೆ. ಕಲಾವಿದರ ಆಯ್ಕೆಯಾಗಿರಲಿಲ್ಲ ಎಂದಿದ್ದರೆ ಆಂಟಿ ಪ್ರೀತ್ಸೆಯಲ್ಲಿ ನಾನು ನಟಿಸಬೇಕಿತ್ತು ಎಂದು ದರ್ಶನ್ ಹೇಳಿದರು. ಅದೇ ವೇದಿಕೆಯಲ್ಲಿ ಕುಳಿತಿದ್ದ ಮುನಿರತ್ನ ಅವರು, ನೀವೂ ಮಾಡದೆ ಇದ್ದದ್ದೆ ಒಳ್ಳೆಯದಾಯಿತು ಬಿಡಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!