Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೀಂ ಇಂಡಿಯಾ ಬಗ್ಗೆ ಬೇಸರ ಮಾಡಿಕೊಂಡ ಕ್ರಿಕೆಟ್ ದೇವರು ಟ್ವೀಟ್ ಮಾಡಿ ಹೇಳಿದ್ದೇನು..?

Facebook
Twitter
Telegram
WhatsApp

 

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡು ಮತ್ತಷ್ಟು ಜನರ ಆಸೆಗೆ ತಣ್ಣೀರು ಎರಚಿದ್ದಾರೆ. ಇದೀಗ ಈ ವಿಚಾರಕ್ಕೆ ಕ್ರಿಕೆಟ್ ದೇವರು ಬೇಸರ ಹೊರ ಹಾಕಿ, ಟ್ವೀಟ್ ಮಾಡಿದ್ದಾರೆ. ಅಶ್ವಿನ್ ವಿಶ್ವ ಟೆಸ್ಟ್ ರ್ಯಾಂಕಿಂಗ್ ನಲ್ಲಿ ನಂಬರ್ ಒನ್ ಬೌಲರ್ ಆಗಿದ್ದಾರೆ. ಅಶ್ವಿನ್ ನಂತಹ ಸ್ಪಿನ್ನರ್ ಗೆ ಅವಕಾಶ ನೀಡದಿರುವುದು ದೊಡ್ಡ ತಪ್ಪಾಗಿದೆ. ಆಸ್ಟ್ರೇಲಿಯಾದ ಬ್ಯಾಟಿಂಗ್ ನಲ್ಲಿ 5 ಎಡಗೈ ಆಟಗಾರರಿದ್ದರು. ಈ ವಿಚಾರವನ್ನು ಟೀಂ ಇಂಡಿಯಾ ಮರೆತಂತೆ ಇದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

444 ರನ್ ಗಳ ಗುರಿ ಬೆನ್ನಟ್ಟುವುದು ಸುಲಭದ ಮಾತಲ್ಲ. ಆದರೆ ಭಾರತದ ಎರಡನೇ ಇನ್ನಿಂಗ್ಸ್ ಅನ್ನು ಅದ್ಭುತವಾಗಿ ಆರಂಭಿಸಿತ್ತು. ಕೊನೆ ದಿನ 280 ರನ್ ಗಳಿಸಬೇಕಿತ್ತು. ಕೊಹ್ಲಿ, ರಹಾನೆ, ಜಡೇಜಾ ಅವರಂತಹ ಬ್ಯಾಟ್ಸ್ ಮನ್ ಗಳಿದ್ದರೆ ಭಾರತ ಗೆದ್ದು ಇತಿಹಾಸ ಬರೆಯಲಿದೆ ಎಂದು ಎಲ್ಲರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅದೆಲ್ಲವೂ ಉಲ್ಟಾ ಆಗಿತ್ತು.

ವಿಶ್ವ ಟೆಸ್ಟ್ ಚಾಂಪಿಯನ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋತಿದ್ದಕ್ಕೆ ಎಲ್ಲರೂ ಬೇಸರ ಪಟ್ಟುಕೊಂಡಿದ್ದಾರೆ. 2021ರಲ್ಲಿ ಮೊದಲ ಬಾರಿಗೆ ನಡೆದ ವಿಶ್ವ ಟೆಸ್ಟ್ ಚಾಂಪೊಯನ್ ಶಿಪ್ ನ ಫೈನಲ್‌ನಲ್ಲಿ ಭಾರತ ಕಿವೀಸ್ ವಿರುದ್ಧ ಸೋತಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!