Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಮತ್ತು ನನ್ನ ನಡುವಿನ ದೋಸ್ತಿ ಬೇರೆನೆ ಇದೆ : ಶ್ರೀರಾಮುಲು

Facebook
Twitter
Telegram
WhatsApp

 

ಬಳ್ಳಾರಿ: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ. ನನ್ನ ಅವರ ನಡುವೆ ಇರುವ ಸ್ನೇಹವೇ ಬೇರೆ ರೀತಿಯದಾದ್ದು ಎಂದು ಸಚಿವ ಶ್ರೀರಾಮುಲು ಹೊಸ ವಿಚಾರವನ್ನು ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನಾನು ಸಿದ್ದರಾಮಯ್ಯ ಅವರ ವಿರೋಧಿ ಅಲ್ಲ. ಸಿದ್ದು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಾನು ಸಿಎಂ ಆಗಬೇಕು ಎಂಬುದನ್ನು ಸಿದ್ದು ಒಪ್ಪುತ್ತಾರೆ. ಇದು ಹಿಂದುಳಿದವರನ್ನು ಒಂದು ಮಾಡುವ ಪ್ರಯತ್ನ. ನಾನು ಸಿದ್ದು ಬಾದಾಮಿಯಲ್ಲಿ ಇಟ್ಟಿಗೆ ಸ್ಪರ್ಧಿಸಿದ್ದೆವು. ಬಾದಾಮಿಯಲ್ಲಿ ಹೇಗೆ ಗೆದ್ದರು ಅಂತ ಅವರನ್ನೇ ಕೇಳಿ.

ನಾನು ಸಿದ್ದರಾಮಯ್ಯ ಅವರ ವಿರೋಧಿಯಲ್ಲ. ಸಿದ್ದರಾಮಯ್ಯ ಮತ್ತು ನನ್ನ ನಡುವಿನ ದೋಸ್ತಿ ಬೇರೆನೆ ಇದೆ. ಒಳಗೊಳಗೆ ನಾವೂ ಏನೋ ಮಾಡಿಕೊಳ್ಳುತ್ತೇವೆ. ಭಗವಂತ ಆಶೀರ್ವಾದ ಮಾಡಿದರೆ ಸಿದ್ದು ಸಿಎಂ ಆಗಲಿ ಎಂದು ಬಳ್ಳಾರಿಯಲ್ಲಿ ಸಚುವ ಶ್ರೀರಾಮುಲು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!