Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರು ಪ್ರಾರಂಭಿಸಿ ಸಮಾಜ ಒಡೆಯೋ ಕೆಲಸ ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗುವಂತೆ ಮನವಿ ಮಾಡಿದ್ದೇನೆ : ಶಾಸಕ ರಾಮದಾಸ್

Facebook
Twitter
Telegram
WhatsApp

ಮೈಸೂರು: ಗುಂಬಜ್ ಮಾದರಿ ಬಸ್ ನಿಲ್ದಾಣದ ವಿಚಾರ ಈಗ ಬಾರೀ ಚರ್ಚೆಗೆ ಗ್ರಾಸವಾಗಿದೆ. ಸಂಸದ ಪ್ರತಾಪ್ ಸಿಂಹ ಅವರು ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಜೆಸಿಬಿ ತಂದು ಒಡೆದು ಹಾಕುತ್ತೇವೆ ಎಂದು ಹೇಳಿಕೆ ಕೊಟ್ಟಾಗಿನಿಂದ ಶಾಸಕ ಮತ್ತು ಸಂಸದರ ನಡುವೆ ಮಾತಿನ ಚಕಮಕಿ ನಡೆಯುತ್ತಲೆ ಇದೆ. ಇಂದು ಕೂಡ ಶಾಸಕ ಎ ರಾಮದಾಸ್ ಕೈ ಮುಗಿದು ಮನವಿ ಮಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಈ ವಿಷಯವನ್ನು ವಿವಾದ ಮಾಡಬೇಡಿ. ಬಸ್ ನಿಲ್ದಾಣವನ್ನು ಗುಂಬಜ್ ಮಾಡಬೇಕು ಎಂದು ನಿರ್ಮಿಸಿದ್ದಲ್ಲ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿಚಾರ ವೈರಲ್ ಆದ ತಕ್ಷಣ ನಾನು ಪೊಲೀಸರಿಗೆ ದೂರು ನೀಡಿದ್ದೇನೆ. ಇದನ್ನು ಯಾರು ಪ್ರಾರಂಭ ಮಾಡಿದರೂ, ಡಮಾಜ ಒಡೆಯುವ ಕೆಲಸ ಯಾರು ಮಾಡುತ್ತಿದ್ದಾರೆ ಎಂಬುದನ್ನು ಪತ್ತೆ ಮಾಡಿ, ತಕ್ಕ ಶಿಕ್ಷೆ ನೀಡಲು ಮನವಿ ಮಾಡಿದ್ದೇನೆ. ಆದ್ರೆ ಕೈ ಮುಗಿದು ಮನವಿ ಮಾಡುತ್ತೇನೆ ಇದನ್ನು ಇಲ್ಲಿಗೆ ನಿಲ್ಲಿಸಿ ಎಂದಿದ್ದಾರೆ.

ಮೈಸೂರು ಅರಮನೆ ಮಾದರಿಯಲ್ಲಿಯೇ ಕಾಣಬೇಕು ಎಂಬುದು ನನ್ನ ಉದ್ದೇಶವಾಗಿತ್ತು. ಅದರಂತೆ ಹನ್ನೆರಡು ನಿಲ್ದಾಣಗಳನ್ನು ಮಾಡಿದ್ದೇವೆ. ಜೆಎಸ್ ಎಸ್ ಕಾಲೇಜು ಹಾಗೂ ನಂಜನಗೂಡಿಗೆ ಹೋಗುವವರು ಸಮಸ್ಯೆ ಎದುರಿಸುತ್ತಿದ್ದರು. ಹೀಗಾಗಿ ಬಸ್ ನಿಲ್ದಾಣ ಮಾಡಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!