Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಯುವ ತನಕ‌ ಅಮ್ಮನ ಜೊತೆಗೆ ನಿಲ್ತೀನಿ : ನಟ ದರ್ಶನ್

Facebook
Twitter
Telegram
WhatsApp

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದೆ ಸುಮಲತಾ ನಿರಾಸೆಗೊಂಡಿದ್ದಾರೆ. ಜೊತೆಗೆ ಕುಮಾರಸ್ವಾಮಿ ಅವರ ಸಂಧಾನವೂ ಫಲಪ್ರದವಾಗಿದೆ. ಹೀಗಾಗಿ ಇಂದು ಮಂಡ್ಯದಲ್ಲಿಯೇ ನಾನು ಸ್ಪರ್ಧೆಗೆ ನಿಲ್ಲಲ್ಲ ಎಂದು ಘೋಷಣೆ ಮಾಡಿದ್ದಾರೆ. ಈ ವೇಳೆ ದರ್ಶನ್ ಕೂಡ ಸಾಥ್ ನೀಡಿದ್ದಾರೆ.

ಸುಮಲತಾ ಮಾತನಾಡುವುದಕ್ಕೂ ಮುನ್ನ ಮಾತನಾಡಿದ ದರ್ಶನ್, ನನ್ನ ಸೆಲೆಬ್ರೆಟಿಗಳಿಗೆ ನಮಸ್ಕಾರ. ಹಿರಿಯರಿಗೆ ನಮಸ್ಕಾರ. ಇದೇ ಐದು ವರ್ಷಗಳ ಹಿಂದೆ ಪ್ರಚಾರಕ್ಕೆ ಬಂದಾಗ ನನಗೆ ಎಳನೀರು ಕೊಟ್ಟು ತಣ್ಣಗೆ ಮಾಡಿದ್ದೀರಿ. ಅವರಿಗೆ ನನ್ನ ಧನ್ಯವಾದಗಳು. ಆರತಿ ಬೆಳಗಿದ ತಾಯಂದಿರಿಗೂ ನನ್ನ ಧನ್ಯವಾದಗಳು. ಯಮ ಕರೆದರು ಅಮ್ಮನ ಒಂದು ಕೆಲಸ ಮುಗಿಸಿ ಬರುತ್ತೀನಿ ಎಂದು ಹೇಳುತ್ತೀನಿ. ಅವರ ಕುಟುಂಬದ ಜೊತೆಗಿನ ನನ್ನ ಬಾಂಧವ್ಯ ಅಂಥದ್ದು. ಇವತ್ತು ಕೈಗೆ ಆಪರೇಷನ್ ಇತ್ತು. ಆದರೆ ಅಮ್ಮನ ಕೆಲಸ ಇದೆ ಅಂತ ಬಂದೆ ಎಂದಿದ್ದಾರೆ.

ಅಮ್ಮ ಏನೇ ನಿರ್ಧಾರ ತೆಗೆದುಕೊಂಡರು ನಾನು ಅದಕ್ಕೆ ಬದ್ಧನಾಗಿರುತ್ತೇನೆ. ನಾನು ನನ್ನ ತಮ್ಮ ಅವರ ಮಾತನ್ನೇ ಕೇಳುತ್ತೇವೆ ಎಂದು ಸುಮಲತಾ ಅವರ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ನಟ ದರ್ಶನ್.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!