ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬಾದಾಮಿ: ಚುನಾವಣೆ ಹತ್ತಿರವಾಗುತ್ತಿರುವಾಗಲೂ ಸಿದ್ದರಾಮಯ್ಯ ಇನ್ನು ಕ್ಷೇತ್ರ ಆಯ್ಕೆ ಫೈನಲ್ ಮಾಡಿಲ್ಲ. ಕೋಲಾರದಲ್ಲಿ ನಿಲ್ತಾರೆ ಎನ್ನಲಾಗಿತ್ತು, ಆದ್ರೆ ಅದಕ್ಕೆ ಹೈಕಮಾಂಡ್ ನಿಂದ ಒಪ್ಪಿಗೆ ಸಿಗಲಿಲ್ಲ. ಈಗ ಕ್ಷೇತ್ರ ಆಯ್ಕೆಯ ಅಗತ್ಯವಿದೆ. ಇದರ ನಡುವೆ ಇಂದು ಬಾದಾಮಿಗೆ ಭೇಟಿ ನೀಡಿ, ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಬಾದಾಮಿ ಜನತೆ ಕೂಡ ಇಲ್ಲಿಂದಾನೇ ಸ್ಪರ್ಧಿಸಿ ಅಂತ ಒತ್ತಡ ಹಾಕುತ್ತಿದ್ದಾರೆ.
ಬಾದಾಮಿಯಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಜನರನ್ನುದ್ದೇಶಿ ಮಾತನಾಡುತ್ತಿದ್ದರು. ಈ ವೇಳೆ ಕಾರ್ಯಕರ್ತರು, ನೀವೂ ಬಾದಾಮಿ ಕ್ಷೇತ್ರದಿಂದಾನೇ ಮತ್ತೆ ಸ್ಪರ್ಧೆ ಮಾಡಬೇಕೆಂದು ಹೇಳಿದಾಗ ಗರಂ ಆದ ಸಿದ್ದರಾಮಯ್ಯ ಅವರು, ನಾನು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದರೆ ನೀವೆಲ್ಲಾ ಕಾಂಗ್ರೆಸ್ ಗೆ ಮತ ನೀಡಿ, ಗೆಲ್ಲಿಸಬೇಕು ಎಂದಿದ್ದಾರೆ.
ನಾನು ಇರುವ ತನಕ ರಾಜಕೀಯ ನಿವೃತ್ತಿ ಹೊಂದಲ್ಲ. ನಾನು ಎಲ್ಲಿಯೇ ಸ್ಪರ್ಧಿಸಲಿ, ನಾನು ನಿಮ್ಮವನೆ. ಹೈಕಮಾಂಡ್ ಬಳಿ ಈಗಾಗಲೇ ಮೂರು ಕ್ಷೇತ್ರಗಳ ಲೀಸ್ಟ್ ಕೊಟ್ಟಿದ್ದೇನೆ. ಬಾದಾಮಿ, ಕಾರ ಮತ್ತು ವರುಣಾ. ಅವರು ಆಯ್ಕೆ ಮಾಡಿದ ಕ್ಷೇತ್ರದಲ್ಲಿ ನಾನು ನಿಲ್ಲುತ್ತೇನೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್