Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನೇ ಸಿಎಂ ಆಗ್ಬೇಕು ಅಂದ್ರೆ ಕಾಂಗ್ರೆಸ್ ಗೆ ಮತ ಹಾಕಬೇಕು : ಕೋಪಗೊಂಡ ಸಿದ್ದರಾಮಯ್ಯ..!

Facebook
Twitter
Telegram
WhatsApp

ಬಾದಾಮಿ: ಚುನಾವಣೆ ಹತ್ತಿರವಾಗುತ್ತಿರುವಾಗಲೂ ಸಿದ್ದರಾಮಯ್ಯ ಇನ್ನು ಕ್ಷೇತ್ರ ಆಯ್ಕೆ ಫೈನಲ್ ಮಾಡಿಲ್ಲ. ಕೋಲಾರದಲ್ಲಿ ನಿಲ್ತಾರೆ ಎನ್ನಲಾಗಿತ್ತು, ಆದ್ರೆ ಅದಕ್ಕೆ ಹೈಕಮಾಂಡ್ ನಿಂದ ಒಪ್ಪಿಗೆ ಸಿಗಲಿಲ್ಲ. ಈಗ ಕ್ಷೇತ್ರ ಆಯ್ಕೆಯ ಅಗತ್ಯವಿದೆ. ಇದರ ನಡುವೆ ಇಂದು ಬಾದಾಮಿಗೆ ಭೇಟಿ ನೀಡಿ, ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಬಾದಾಮಿ ಜನತೆ ಕೂಡ ಇಲ್ಲಿಂದಾನೇ ಸ್ಪರ್ಧಿಸಿ ಅಂತ ಒತ್ತಡ ಹಾಕುತ್ತಿದ್ದಾರೆ.

ಬಾದಾಮಿಯಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಜನರನ್ನುದ್ದೇಶಿ ಮಾತನಾಡುತ್ತಿದ್ದರು. ಈ ವೇಳೆ ಕಾರ್ಯಕರ್ತರು, ನೀವೂ ಬಾದಾಮಿ ಕ್ಷೇತ್ರದಿಂದಾನೇ ಮತ್ತೆ ಸ್ಪರ್ಧೆ ಮಾಡಬೇಕೆಂದು ಹೇಳಿದಾಗ ಗರಂ ಆದ ಸಿದ್ದರಾಮಯ್ಯ ಅವರು, ನಾನು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದರೆ ನೀವೆಲ್ಲಾ ಕಾಂಗ್ರೆಸ್ ಗೆ ಮತ ನೀಡಿ, ಗೆಲ್ಲಿಸಬೇಕು ಎಂದಿದ್ದಾರೆ.

ನಾನು ಇರುವ ತನಕ ರಾಜಕೀಯ ನಿವೃತ್ತಿ ಹೊಂದಲ್ಲ. ನಾನು ಎಲ್ಲಿಯೇ ಸ್ಪರ್ಧಿಸಲಿ, ನಾನು ನಿಮ್ಮವನೆ. ಹೈಕಮಾಂಡ್ ಬಳಿ ಈಗಾಗಲೇ ಮೂರು ಕ್ಷೇತ್ರಗಳ ಲೀಸ್ಟ್ ಕೊಟ್ಟಿದ್ದೇನೆ. ಬಾದಾಮಿ, ಕಾರ ಮತ್ತು ವರುಣಾ. ಅವರು ಆಯ್ಕೆ ಮಾಡಿದ ಕ್ಷೇತ್ರದಲ್ಲಿ ನಾನು ನಿಲ್ಲುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!