Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ಮತ್ತೆ ಶೀಘ್ರದಲ್ಲೇ ವಾಪಾಸ್ ಆಗ್ತೇನೆ : ಹಂಸಲೇಖ ಅವರ ಪ್ರಾಮೀಸ್ ಗೆ ಸುಮ್ಮನಾದ ಅಭಿಮಾನಿಗಳು..!

Facebook
Twitter
Telegram
WhatsApp

ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪರ ವಿರೋಧದ ನಡುವೆ ಹಂಸಲೇಝ ಅವರು ಪೊಲೀಸರ ವಿಚಾರಣೆಯನ್ನು ಎದುರಿಸಿ ಆಗಿದೆ. ಈ ಬೆನ್ನಲ್ಲೇ ಖಾಸಗಿ ಚಾನೆಲ್ ನಲ್ಲಿ ಅವರಿರುವುದಿಲ್ಲ ಎಂಬ ವಿಚಾರ ಅಭಿಮಾನಿಗಳನ್ನ ಮತ್ತಷ್ಟು ಕೆರಳಿಸಿತ್ತು. ಇದೀಗ ಅದಕ್ಕೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಹಂಸಲೇಖ ಅವರು ಜೆಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದ ಕಾರ್ಯಕ್ರಮದಿಂದ ಅವರನ್ನು ದೂರ ಇಡುತ್ತಿದ್ದಾರೆ ಎಂಬ ವಿಚಾರ ಭಕ್ತಗಣವನ್ನ ನೋವಿಗೆ ದೂಡಿತ್ತು. ಬಳಿಕ ಖಾಸಗಿ ಚಾನೆಲ್ ವಿರುದ್ಧ ಅಭಿಮಾನಿಗಳು ಅಭಿಯಾನ ಶುರು ಮಾಡಿದ್ರು.

ಬಾಯ್ಕಾಟ್ ಮಾಡಬೇಕೆಂದು ತೀರ್ಮಾನಿಸಿದರು. ಇದೀಗ ಆ ಅಭಿಯಾನಕ್ಕೆ ಖಾಸಗಿ ಚಾನೆಲ್ ಮಣಿದಂತೆ‌ಕಂಡಿದೆ. ಸ್ವತಃ ಹಂಸಲೇಖ ಅವರೇ ಮತ್ತೆ ಕಾರ್ಯಕ್ರಮಕ್ಕೆ ಬರುವ ಬಗ್ಗೆ ಹಂಚಿಕೊಂಡಿದ್ದಾರೆ. ಸರಿಗಮಪ ರಿಯಾಲಿಟಿ ಶೋ ನನ್ನ ಪ್ರೀತಿಯ ಭೂಮಿಕೆ. ಮನಸ್ಸುಗಳ ಮೀಯುವ ವೇದಿಕೆ ತೊರೆಯುವುದಿಲ್ಲ. ಆದಷ್ಟು ಬೇಗ ಸೇರಿಕೊಳ್ಳುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!