Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಾರಾಜರ ನಂತರ ಅತಿ ಹೆಚ್ಚು ಲೀಡ್ ನಲ್ಲಿ ಗೆದ್ದಿರೋದು ನಾನೇ : ಸಂಸದ ಪ್ರತಾಪ್ ಸಿಂಹ ಹೇಳಿದ್ದೇನು..?

Facebook
Twitter
Telegram
WhatsApp

ಮೈಸೂರು: ಜಿಲ್ಲೆಯ ಅಭಿವೃದ್ಧಿ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ಅವರು ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ. ಮೈಸೂರು ಮಹಾರಾಜರ ಬಳಿಕ ಹೆಚ್ಚು ಅಭಿವೃದ್ಧಿ ಮಾಡಿದ್ದು ನಾನೇ ಎಂದಿದ್ದಾರೆ.

ಗೋವಾಗೆ ಹೋಗುವ ಫ್ಲೈಟ್ ತಂದಿದ್ದು ನಾನೇ, ಪಾಸ್ ಪೋರ್ಟ್ ಸೇವಾ ಕೇಂದ್ರ ಮಾಡಿಸಿದ್ದು ನಾನೇ, ಕೆ ಆರ್ ಕ್ಷೇತ್ರದ ಕಸ ಸಮಸ್ಯೆ ನಿವಾರಿಸಿದ್ದು ನಾನೇ. ಮೈಸೂರು ಮಹಾರಾಜರ ಬಳಿಕ ನಾನೇ ಹೆಚ್ಚು ಅಭಿವೃದ್ಧಿ ಮಾಡಿರುವುದು.

ಶಾಸಕ ಎಲ್ ನಾಗೇಂದ್ರ ಅವರು ತಾವೇ ಅಭಿವೃದ್ಧಿ ಮಾಡಿರುವುದು ಎಂಬ ಭ್ರಮೆಯಲ್ಲಿದ್ದಾರೆ. 300 ಕೋಟಿಯ ಅಭಿವೃದ್ಧಿ ಮಾಡಿದ್ದೀನಿ ಅಂತ ಹೇಳ್ತಾರೆ. 300 ಅಲ್ಲ 3 ಕೋಟಿಯ ಕೆಲಸವನ್ನು ಮಾಡಿಲ್ಲ ಅವರು. ಮೈಸೂರು ಅಕ್ಕಪಕ್ಕದ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಬಾರಿ ಗೆದ್ದಿರುವುದು ನಾನು. ಆ ಮೂಲಕ ಮಹಾರಾಜರ ಬಳಿಕ ಅತಿ ಹೆಚ್ಚು ಲೀಡ್ ನಲ್ಲಿ ಗೆದ್ದಿರುವುದು ನಾನೇ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!