ಕೊಲೆಸ್ಟ್ರಾಲ್ ಜಾಸ್ತಿ ಆದ್ರೆ ಪುರುಷರಲ್ಲಿ ರಾತ್ರಿ ವೇಳೆ ಈ ಲಕ್ಷಣಗಳು ಕಾಣಿಸುತ್ತವೆ ಎಚ್ಚರ..!

 

ಇತ್ತೀಚಿನ ದಿನಗಳಲ್ಲಿ ತಿನ್ನುವ ಆಹಾರ, ಒತ್ತಡದ ಕೆಲಸದಿಂದಾಗಿ ಕೊಲೆಸ್ಟ್ರಾಲ್ ದೇಹದಲ್ಲಿ ಸಂಗ್ರಹವಾಗುತ್ತಿದೆ. ಕೆಟ್ಟ ಕೊಲೆಸ್ಟ್ರಾಲ್ ನಿಂದಾಗಿ ಪುರುಷರು ಕೂಡ ಆರೋಗ್ಯದ ಸಮಸ್ಯೆಗಳನ್ನು ಎದುರಿಸುವಂತಾಗುತ್ತದೆ. ಕೊಲೆಸ್ಟ್ರಾಲ್ ಜಾಸ್ತಿ ಇದ್ದರೆ ಅದನ್ನು ಎಚ್ಚರಿಸುವ ಕೆಲವೊಂದು ಲಕ್ಷಣಗಳು ಕಂಡು ಬರುತ್ತವೆ. ಅವುಗಳು ಈ ಕೆಳಕಂಡಂತೆ ಇವೆ.

* ಅಧಿಕ ಕೊಲೆಸ್ಟ್ರಾಲ್ ಮಟ್ಟವು ಪುರುಷರಲ್ಲಿ ಹೆಚ್ಚಾಗಿ ಸಮಸ್ಯೆಗೆ ಕಾರಣವಾಗುತ್ತಲಿದೆ. ಎದೆನೋವು ಅಥವಾ ಉಸಿರಾಟದ ತೊಂದರೆಯು ಇದರ ಸಾಮಾನ್ಯ ಲಕ್ಷಣಗಳು. ಆದರೆ ಕೆಲವೊಂದು ಲಕ್ಷಣಗಳು ರಾತ್ರಿ ವೇಳೆ ಕಾಲು ಮತ್ತು ಪಾದಗಳಲ್ಲಿ ಕಂಡುಬರಬಹುದು.

* ರಾತ್ರಿ ವೇಳೆ ಕಾಲುಗಳಲ್ಲಿ ಸೆಳೆತ ಕಂಡುಬರುವುದು ಮತ್ತು ಇದು ನಿದ್ರೆಗೆ ತೊಂದರೆ ಉಂಟು ಮಾಡುವುದು. ಹೀಗಾಗಿ ದೇಹಕ್ಕೆ ವಿಶ್ರಾಂತಿ ಸಿಗದೇ ಇರಬಹುದು. ಪದೇ ಪದೇ ಸೆಳೆತ ಕಂಡುಬರುತ್ತಲಿದ್ದರೆ ಆಗ ನೀವು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಿರಿ.

* ಕೊಲೆಸ್ಟ್ರಾಲ್ ಜಮೆ ಆಗಿ ರಕ್ತ ಸಂಚಾರಕ್ಕೆ ತೊಂದರೆ ಆಗುವ ಕಾರಣ ಪಾದಗಳು ತಣ್ಣಗಾಗುವುದು. ಆರೋಗ್ಯಕಾರಿ ಆಹಾರ ಕ್ರಮ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡರೆ ಒಳ್ಳೆಯದು.

* ಕೊಲೆಸ್ಟ್ರಾಲ್ ಹೆಚ್ಚಾದ ಸಂದರ್ಭದಲ್ಲಿ ಸರಿಯಾಗಿ ರಕ್ತ ಸರಬರಾಜು ಆಗದೆ, ಅಲ್ಲಿ ದ್ರವಾಂಶ ಶೇಖರಣೆ ಆಗುವುದು ಮತ್ತು ಇದರಿಂದ ಹಿಮ್ಮಡಿ ಊದಿಕೊಳ್ಳುವುದು. ಹೀಗೆ ಹಲವು ರೋಗ ಲಕ್ಷಣಗಳು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ತಿಳಿಸುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಎಚ್ಚರದಿಂದ ಇರಿ.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

 

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

53 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago