ದರ್ಶನ್ ಭೇಟಿಯಾಗ್ಬೇಕು ಅಂದ್ರೆ ಇನ್ಮೇಲೆ ಈ ಇಬ್ಬರ ಅನುಮತಿ ಬೇಕೆ ಬೇಕು..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುವಂತಾದಾಗ ಅವರ ಜೊತೆಗೆ ಗಟ್ಟಿಯಾಗಿ ನಿಂತದ್ದು ಅವರ ಪತ್ನಿ ವಿಜಯಲಕ್ಷ್ಮಿ. ಒಂದಷ್ಟು ಷರತ್ತುಗಳನ್ನು ವಿಧಿಸಿ, ಗಂಡನನ್ನು ಬಿಡಿಸಲು, ಅವರ ಹೆಸರನ್ನು ಉಳಿಸುವುದಕ್ಕೆ ಹೋರಾಟ ಮಾಡಿದರು. ಈ ಕಾರಣಕ್ಕಾಗಿಯೇ ವಿಜಯಲಕ್ಷ್ಮಿ ಎಂದರೆ ದರ್ಶನ್ ಅಭಿಮಾನಿಗಳಿಗೂ ತುಂಬಾ ಹೆಮ್ಮೆ. ಜೊತಗೆ ಧನ್ವೀರ್ ಎಂದರೂ ಪ್ರೀತಿ ಜಾಸ್ತಿ.

 

ಇದೀಗ ದರ್ಶನ್ ಅವರನ್ನ ಇನ್ನಷ್ಟು ಸುರಕ್ಷಿತವಾಗಿ ನೋಡಿಕೊಳ್ಳಲು ಹೆಂಡತಿ ಹಾಗೂ ತಮ್ಮ ಪಣತೊಟ್ಟಿದ್ದಾರೆ. ಅವರ ಬೆಂಗಾವಲಿಗೆ ನಿಂತಿದ್ದಾರೆ. ಅವರ ಸುತ್ತ ಮುತ್ತ ಇದ್ದ ಜನರನ್ನ ರಿಮೂವ್ ಮಾಡಿದ್ದಾರೆ. ಇಷ್ಟು ದಿನ ದರ್ಶನ್ ಭೇಟಿ ಮಾಡಲು ಅವರ ಮ್ಯಾನೇಜರ್ ಅನ್ನ ಕಾಂಟ್ಯಾಕ್ಟ್ ಮಾಡಿದ್ದರೆ ಸಾಕಿತ್ತು. ಈಗ ಆ ಸ್ಥಾನದಲ್ಲಿ ಆ ಮ್ಯಾನೇಜರ್ ಇಲ್ಲವಾಗಿದೆ. ಅಂದ್ರೆ ಅವರ ವಕೀಲರ ಸಲಹೆಯಂತೆ ಅವರ ಮ್ಯಾನೇಜರ್ ನಾಗರಾಜ್ ಹಾಗೂ ಕಾರು ಚಾಲಕ ಲಕ್ಷ್ಮಣ್ ಅವರಿಂದ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಾಗಾರಾಜ್ ಹಾಗೂ ಲಕ್ಷ್ಮಣ್ ಕೂಡ ಜೈಲು ಪಾಲಾಗಿದ್ದರು. ಜೊತೆಗೆ ಸ್ಟೋನಿ ಬ್ರೂಕ್ ಮಾಲೀಕ ವಿನಯ್ ಗೂ ವಿಜಯಲಕ್ಷ್ಮಿ ಗೇಟ್ ಪಾಸ್ ಕೊಟ್ಟಿದ್ದಾರೆ.

ಇನ್ಮೇಲೆ ದರ್ಶನ್ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದೆ. ಹೀಗಾಗಿ ಕಾಲ್ ಶೀಟ್ ಪಡೆಯೋದಕ್ಕಾಗಲಿ, ದರ್ಶನ್ ಯಾವುದೇ ವಿಚಾರಕ್ಕೆ ಭೇಟಿ ಮಾಡುವುದಕ್ಕಾಗಲೀ ಮ್ಯಾನೇಜರ್ ಇರೋದಿಲ್ಲ. ಈ ಎಲ್ಲಾ ಜವಾಬ್ದಾರಿಯನ್ನು ವಿಜಯಲಕ್ಷ್ಮಿ ಹಾಗೂ ತಮ್ಮ ದಿನಕರ್ ತುಗೂದೀಪ ಅವರೇ ನೋಡಿಕೊಳ್ಳಲಿದ್ದಾರೆ. ದರ್ಶನ್ ಅವರ ಸಂಪೂರ್ಣ ಜವಾಬ್ದಾರಿಯನ್ನು ವಿಜಯಲಕ್ಷ್ಮಿ ಅವರೇ ತೆಗೆದುಕೊಂಡಿದ್ದಾರೆ.

suddionenews

Recent Posts

ಈ ಸಮಸ್ಯೆಗಳಿರುವವರು ಖರ್ಜೂರ ತಿನ್ನಲೇಬಾರದು…!

ಸುದ್ದಿಒನ್ : ಖರ್ಜೂರ ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಆದರೆ, ಇದರಿಂದ ಕೇವಲ ಪ್ರಯೋಜನಗಳು ಮಾತ್ರ ಇದೆ ಎಂದು ನೀವು…

4 hours ago

ಈ ರಾಶಿಯವರಿಗೆ ಲೇಟ್ ಆದರೂ ಪರವಾಗಿಲ್ಲ ಒಳ್ಳೆ ಸಂಗಾತಿ ಸಿಗುವರು

ಈ ರಾಶಿಯವರಿಗೆ ಲೇಟ್ ಆದರೂ ಪರವಾಗಿಲ್ಲ ಒಳ್ಳೆ ಸಂಗಾತಿ ಸಿಗುವರು, ಈ ರಾಶಿಯ ದಂಪತಿಗಳಿಗೆ ಸಂತಾನ ಫಲ, ಬುಧವಾರದ ರಾಶಿ…

5 hours ago

ರಾಜ್ಯದಲ್ಲಿ ಡಿಸೇಲ್ ದರ ಏರಿಕೆ ; ಇಂದು ಮಧ್ಯರಾತ್ರಿಯಿಂದಾನೇ ನೂತನ ದರ ಅನ್ವಯ, ಎಷ್ಟು ಏರಿಕೆಯಾಗಲಿದೆ..?

ಬೆಂಗಳೂರು; ಇಂದಿನಿಂದ ರಾಜ್ಯದಲ್ಲಿ ಹಲವು ಬದಲಾವಣೆಗಳು ಆಗಿವೆ. ಹಲವು ವಸ್ತುಗಳ ದರ ಏರಿಕೆಯೂ ಆಗಿದೆ. ಇದರ ಬೆನ್ನಲ್ಲೇ ಡಿಸೇಲ್ ದರವೂ…

13 hours ago

ಶ್ರೀ ಸದ್ಗುರು ಎರ‍್ರಿತಾತನವರ ವಾರ್ಷಿಕ ಜಾತ್ರೆ/ರಥೋತ್ಸವ ನಿಷೇಧ : ಯಾಕೆ ಗೊತ್ತಾ ? ಜಿಲ್ಲಾಧಿಕಾರಿ ಆದೇಶದಲ್ಲೇನಿದೆ ?

ಬಳ್ಳಾರಿ,ಏ.01 :‌ ಬಳ್ಳಾರಿ ತಾಲ್ಲೂಕಿನ ಕೊಳಗಲ್ ಗ್ರಾಮದಲ್ಲಿ ಏ.04 ರಂದು ನಡೆಯುವ ಶ್ರೀ ಸದ್ಗುರು ಎರ‍್ರಿತಾತನವರ ವಾರ್ಷಿಕ ಜಾತ್ರೆ/ರಥೋತ್ಸವವನ್ನು ಕರ್ನಾಟಕ…

16 hours ago

ಅಂಬೇಡ್ಕರ್ ಜಯಂತಿ : ಅದ್ದೂರಿ ಹಾಗೂ ಅರ್ಥಪೂರ್ಣ ಆಚರಣೆಗೆ ಸಿದ್ಧತೆ

ಚಿತ್ರದುರ್ಗ.ಎಪ್ರಿಲ್.01: ಮುಂಬರುವ ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿಲು ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ…

16 hours ago

ಸಾರ್ವಕಾಲಿಕ ದಾಖಲೆ ತಲುಪಿದ ಚಿನ್ನದ ಬೆಲೆ : ಲಕ್ಷ ರೂಪಾಯಿ ಗಡಿ ದಾಟುತ್ತಾ ?

ಸುದ್ದಿಒನ್ : ಮಂಗಳವಾರ ಭಾರತದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯನ್ನು ತಲುಪಿದೆ. ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್ (ಎಂಸಿಎಕ್ಸ್) ನಲ್ಲಿ ಚಿನ್ನದ…

16 hours ago