Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವಕಾಶ ಸಿಕ್ಕರೆ ನಾನು ರಾಜ್ಯಾಧ್ಯಕ್ಷನಾಗಲೂ ಸಿದ್ದ : ರೇಣುಕಾಚಾರ್ಯ

Facebook
Twitter
Telegram
WhatsApp

ದಾವಣಗೆರೆ: ಸದ್ಯ ಬಿಜೆಪಿ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ನಳಿನ್ ಕುಮಾರ್ ಕಟೀಲು ಸ್ಥಾನಕ್ಕೆ ತಾ ಮುಂದು ನಾ ಮುಂದು ಅನ್ನೊ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಇದೀಗ ಎಂಪಿ ರೇಣುಕಾಚಾರ್ಯ ಅವರು ಕೂಡ ಮಾತನಾಡಿ, ನನಗೂ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೀನಿ ಎಂದಿದ್ದಾರೆ.

ಈ ಬಗ್ಗೆ ಇಂದು ಮಾತನಾಡಿದ ರೇಣುಕಾಚಾರ್ಯ ಅವರು, ಕರ್ನಾಟಕದಲ್ಲಿ ಬಿಜೆಪಿಗೆ ಸೋಲಾಗಿದ್ದು ಕೆಲವು ವ್ಯಕ್ತಿಗಳಿಂದ. ಪಕ್ಷದ ಒಳಗಿನ ಒಳ ಒಡೆತದಿಂದ ಸೋಲು ಕಂಡೆವು. ಇದರಿಂದಾನೇ ಕಾಂಗ್ರೆಸ್ ಗೆ ಲಾಭವಾಗಿದ್ದು. ಬಿಜೆಪಿ ರಾಜ್ಯಾಧ್ಯಕ್ಷನನ್ನು ಬದಲಾಯಿಸಬೇಕು. ಎಲ್ಲಾ ಧರ್ಮದವರನ್ನು ಇಟ್ಟುಗೆ ಕರೆದುಕೊಂಡು ಹೋಗುವಂತ ವ್ಯಕ್ತಿಯನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಬೇಕು.

ಯಡಿಯೂರಪ್ಪರ ಪರ ಹಲವು ಬಾರಿ ಮಾತನಾಡಿದ್ದೇನೆ. ಸೈಕಲ್ ತುಳಿದು ಪಕ್ಷ ಕಟ್ಟಿದ್ದರು ಬಿಎಸ್ ವೈ. ಆದರೆ ಈಗ ಕೆಲವರು ಹೈಫೈ ಕಾರಿನಲ್ಲಿ ಓಡಾಡುತ್ತಾರೆ. ಶಿಕಾರಿಪುರದಲ್ಲಿ ಯಡಿಯೂರಪ್ಪರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದರು. ಆದರೂ ಹೆದರಲಿಲ್ಲ. ಪಕ್ಷ ಕಟ್ಟಿದ್ದರು. ಇಬ್ಬರು ಶಾಸಕರಾಗಿದ್ದಾಗ ಒಬ್ಬರು ರಾಜೀನಾಮೆ ಕೊಟ್ಟು ಹೋದರು‌. ಆಗಲೂ ಯಡಿಯೂರಪ್ಪ ಅವರೂ ಪಕ್ಷ ಕಟ್ಟಿ ಸೈ ಎನಿಸಿಕೊಂಡ ಪ್ರಶ್ನಾತೀತ ನಾಯಕ. ನನಗೆ ಅಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!