Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನನ್ನ ಸಿಎಂ ಮಾಡಿದ್ದರೆ ಮುಂಬೈಗೆ ಹೋಗಿದ್ದವರು ವಾಪಾಸ್ ಬರುತ್ತಿದ್ದರು : ಸಮ್ಮಿಶ್ರ ಸರ್ಕಾರದ ಗುಟ್ಟು ಬಿಚ್ಚಿಟ್ಟ ಡಿಸಿಎಂ

Facebook
Twitter
Telegram
WhatsApp

ಬೆಂಗಳೂರು: 2019ರ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬಾರದ ಕಾರಣ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿತ್ತು. ಆದರೆ ಅದು ಹೆಚ್ಚು ಸಮಯ ಬದುಕಲಿಲ್ಲ. ಇದೀಗ ಈ ಬಾರಿಯ ಲೋಕಸಭಾ ಚುಮಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಈ ಹಿನ್ನೆಲೆ ಕಾಂಗ್ರೆಸ್ ಮತ್ತು ಜೆಡಿಎಸ್ ವಾಕ್ಸಮರ ತಾರಕಕ್ಕೇರುತ್ತಲೆ ಇರುತ್ತದೆ‌. ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಮೈತ್ರಿಯಾಗಿದ್ದಾಗಿನ ವಿಚಾರವೊಂದನ್ನ ತೆರೆದಿಟ್ಟಿದ್ದಾರೆ.

 

ನಗರದಲ್ಲಿ ಮಾತನಾಡಿದ ಅವರು, ನನ್ನ ಸಿಎಂ ಮಾಡಿದ್ದರೆ ವಾಪಸ್ ತೆರಳುವುದಾಗಿ ಮುಂಬೈಗೆ ಹೋಗಿದ್ದ ಶಾಸಕರು ಹೇಳಿದ್ದರು. ಮುಂಬೈನಲ್ಲಿದ್ದ ಎಸ್ ಟಿ ಸೋಮಶೇಖರ್ ಹಾಗೂ ಗೋಪಾಲಯ್ಯ ಹೇಳಿದ್ದರು. ಅಂದಿನ ಸಿಎಂ ಕುಮಾರಸ್ವಾಮಿ ಅವರಿಗೆ ಕರೆ ಮಾಡಿಯೇ ಹೇಳಿದ್ದರು. ಡಿಕೆ ಶಿವಕುನಾರ್ ಅವರನ್ನು ಸಿಎಂ ಮಾಡಿದರೆ ವಾಪಾಸ್ ಬರುತ್ತೇವೆ ಎಂದು. ಆದರೆ ಆಗ ಶಾಸಕರ ಬೇಡಿಕೆ ಬಗ್ಗೆ ಕುಮಾರಸ್ವಾಮಿ ಬಾಯಿ ಬಿಡಲೇ ಇಲ್ಲ. ಆಗ ಬಾಯಿ ಬಿಡದ ಕುಮಾರಸ್ವಾಮಿ, ಈಗ ಬೇಕಿದ್ದರೆ 19 ಶಾಸಕರ ಬೆಂಬಲ ಕೊಡುತ್ತೀವಿ ಎನ್ನುತ್ತಿದ್ದಾರೆ.

 

ಹೆಚ್ ಡಿ ಕುಮಾರಸ್ವಾಮಿ ಅವರ ಮಾತನ್ನು ಮಬುವುದಕ್ಕೆ ನಾವೇನು ದಡ್ಡರಾ..? ಎಂದಿದ್ದಾರೆ. ಕಾಂಗ್ರೆಸ್ ನಲ್ಲಿ ಸಿಎಂ ವಿಚಾರ ಆಗಾಗ ಚರ್ಚೆಗೆ ಬರುತ್ತಿದೆ. ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬೆಲ್ಲಾ ಚರ್ಚೆಗಳು ನಡೆಯುತ್ತಿದೆ. ಇದರ ಬೆನ್ನಲ್ಲೇ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದರು. ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದರೆ ನಮ್ಮ‌ ಶಾಸಕರು ಬೆಂಬಲ ನೀಡುತ್ತಾರೆ ಎಂದೇ ಹೇಳಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!