Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಜರಾಯಿ ಇಲಾಖೆಯಲ್ಲಿ ವಯಸ್ಸಾದವರಿದ್ದರೆ, ಅವರ ಮಕ್ಕಳಿಗೆ ಕೆಲಸ : ಸರ್ಕಾರದಿಂದ ಆದೇಶ

Facebook
Twitter
Telegram
WhatsApp

ಬೆಂಗಳೂರು: ಮುಜರಾಯಿ ಇಲಾಖೆಗಳಲ್ಲಿ ಕೆಲಸ ಮಾಡುವವರಿಗೆ ಸರ್ಕಾರದಿಂದ ಆದೇಶ ಹೊರಡಿಸಿದೆ. ಇಲಾಖೆಯಲ್ಲಿ ವಯಸ್ಸಾದವರು ಇದ್ದರೆ ಅಥವಾ ಅನಾರೋಗ್ಯದಿಂದ ಬಳಲುತ್ತಿರುವವರು ಇದ್ದರೆ, ಅವರ ಮಕ್ಕಳು ಕೆಲಸವನ್ನು ಮುಂದುವರೆಸಬಹುದಾಗಿದೆ. ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಾಲಯಗಳಲ್ಲಿ ಪೂಜೆ ಸಲ್ಲಿಸುತ್ತಿರುವ ವಯಸ್ಸಾಗಿದ್ದರೆ ಅಥವಾ ಅನಾರೋಗ್ಯಕ್ಕೆ ತುತ್ತಾಗಿ ಸೇವೆ ಸಲ್ಲಿಸಲು ಸಾಧ್ಯವಾಗದೆ ಇದ್ದಾಗ ಅವರ ಮಕ್ಕಳಿಗೆ ಹುದ್ದೆಯನ್ನು ನೀಡಲಾಗುತ್ತದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

 

ಮುಜರಾಯಿ ಇಲಾಖೆಯಲ್ಲಿ ಕೆಲಸ ಮಾಡುವ ಅರ್ಚಕರು ನಿಧನದ ಬಳಿಕ ಅವರ ಮಕ್ಕಳನ್ನು ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈಗ ಸರ್ಕಾರದ ಆದೇಶದಲ್ಲಿ ಬದಲಾವಣೆಯಾಗಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದರು ಮಕ್ಕಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಸುಮಾರು, 34 ಸಾವಿರಕ್ಕೂ ಅಧಿಕ ಸಿ ಗ್ರೇಡ್ ದೇವಸ್ಥಾನಗಳು ಇದಾವೆ. ಈ ದೇವಾಲಯಗಳಿಗೆ ಅವಕಾಶ ನೀಡಲಾಗಿದೆ.

 

ಅರ್ಚಕರ ಸಂಘ ಸರ್ಕಾರದ ಬಳಿ ಈ ಸಂಬಂಧ ಮನವಿ ಮಾಡಿಕೊಳ್ಳಲಾಗಿತ್ತು. ಅನಾರೋಗ್ಯದಿಂದ ಇರುವ ಅರ್ಚಕರ ಮಕ್ಕಳಿಗೆ ಅವಕಾಶ ಮಾಡಿಕೊಡಲು ಮನವಿ ನಾಡಿದ್ದರು. ಇದೀಗ ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದ್ದು, ಕಾನೂನು ಬದ್ಧ ವಾರಸುದಾರರಿಗೆ ನೀಡಲು ಸೂಚನೆ ನೀಡಿದೆ. ಆಯಾ ತಾಲೂಕಿನ ತಹಶಿಲ್ದಾರ್ ಹಂತದಲ್ಲಿ ವರ್ಗಾವಣೆ ಮಾಡಲು ಸೂಚನೆ ನೀಡಲಾಗಿದೆ.

ಸರ್ಕಾರದ ಇಒ ರೀತಿಯ ನಿರ್ಧಾರ ಸಾಕಷ್ಟು ಅರ್ಚಕರಿಗೆ ಅನುಕೂಲವಾಗಲಿದೆ. ಮರಣದ ತನಕ ಅನಾರೋಗ್ಯವಿದ್ದರು ಅರ್ಚಕರೇ ಪೂಜೆ ಮಾಡಬೇಕಿತ್ತು. ಆದರೆ ಈಗ ಸರ್ಕಾರದ ನಿರ್ಧಾರದಿಂದ ಅರ್ಚಕರು ತಮ್ಮ ಮಕ್ಕಳಿಗೆ ಅಧಿಕಾರ ಹಸ್ತಾಂತರ ಮಾಡಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!