Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

Facebook
Twitter
Telegram
WhatsApp

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ ಜನರ ಸಮಸ್ಯೆಯನ್ನು ತ್ವರಿತವಾಗಿ ಸರಿ ಮಾಡುವುದಕ್ಕೆ ಇದೀಗ ಬೆಸ್ಕಾಂ ವಾಟ್ಸಾಪ್ ನಂಬರ್ ಸೌಲಭ್ಯ ಶುರು ಮಾಡಿದೆ. ಎಲ್ಲಿ, ಏನೇ ಸಮಸ್ಯೆ ಆಗಿ ಪವರ್ ಕಟ್ ಆದರೂ, ತಕ್ಷಣ ಒಂದು ವಾಟ್ಸಾಪ್ ಮಾಡಿದರೆ ಸಾಕು ಬೆಸ್ಕಾಂನವರು ಅಲ್ಲಿಗೆ ಬಂದು ಸಮಸ್ಯೆಯನ್ನು ಬಗೆಹರಿಸುತ್ತಾರೆ.

ಬೆಸ್ಕಾಂ ಸೂಚಿಸಿದ ನಂಬರ್ ಗೆ ಹಾನಿಯಾದ ವಿದ್ಯುತ್ ಕಂಬದ ಫೋಟೋ ಹಾಗೂ ವಿಳಾಸವನ್ನು ಮೆಸೇಜ್ ಮಾಡಬೇಕಿದೆ. ಈ ಮೆಸೇಜ್ ಬಂದ ಕೂಡಲೇ ಬೆಸ್ಕಾಂ ತನ್ನ ಸಿಬ್ಬಂದಿಯನ್ನು ಕಳುಹಿಸಿ ಕೊಡಲಿದೆ. ಸಮಸ್ಯೆಗೆ ತಕ್ಷಣವೇ ಪರಿಹಾರ ಸಿಗಲಿದೆ‌. ನಿಮ್ಮ ನಿಮ್ಮ ಪ್ರದೇಶಗಳಿಗೆ ಬೇರೆ ಬೇರೆ ನಂಬರ್ ಇದೆ. ಸೇವ್ ಮಾಡಿಕೊಂಡು ಪರಿಹಾರ ಕಂಡುಕೊಳ್ಳಬಹುದು.

 

ಬೆಂಗಳೂರು ಪೂರ್ವ- 8277884013
ಬೆಂಗಳೂರು ಪಶ್ಚಿಮ- 8277884012
ಬೆಂಗಳೂರು ಉತ್ತರ- 8277884014
ಬೆಂಗಳೂರು ದಕ್ಷಿಣ- 8277884011
ಕೋಲಾರ- 8277884015
ಚಿಕ್ಕಬಳ್ಳಾಪುರ- 8277884016
ಬೆಂಗಳೂರು ಗ್ರಾಮಾಂತರ- 827788401
ರಾಮನಗರ-8277884018
ತುಮಕೂರು- 8277884019
ಚಿತ್ರದುರ್ಗ- 8277884020
ದಾವಣಗೆರೆ- 8277884021 ಈ ನಂಬರ್ ಗೆ ಕರೆ ಮಾಡುವ ಮೂಲಕ ಮಳೆಗಾಲದಲ್ಲಿ ಎದುರಾಗುವ ಕರೆಂಟ್ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!