Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಶದಲ್ಲಿ GST ಇದ್ರೆ ರಾಜ್ಯ ಸರ್ಕಾರದಲ್ಲಿ YST: ಕಾಂಗ್ರೆಸ್ ವಿರುದ್ದ ಹೆಚ್ಡಿಕೆ ಹೊಸ ಬಾಂಬ್..!

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ. ದೇಶದಲ್ಲಿ ಜಿಎಸ್ಟಿ ಅಂತ ಬಂತು. ಈಗ ರಾಜ್ಯದಲ್ಲಿ ವೈಎಸ್ಟಿ ಅಂತ ಬಂದಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದಾರೆ.

ವೈಎಸ್ಟಿ ತೆರಿಗೆ ಬಗ್ಗೆ ಪತ್ತೆ ಮಾಡ್ತಾ ಇದ್ದೀನಿ. ಆಮೇಲೆ ನೋಡೋಣ. ವೈಎಸ್ಟಿ ತೆರಿಗೆ ಅಂತ ಈ ಸರ್ಕಾರದಲ್ಲಿ ಬಂದಿದೆಯಂತೆ. ಈ ಸರ್ಕಾರದಲ್ಲಿ ವರ್ಗಾವಣೆ ಮಾಡದೆ ವಸೂಲಿ ಶುರುವಾಗಿದೆ. ವರ್ಗಾವಣೆ ಶುರುವಾದ್ರೆ ಇನ್ಯಾವ ರೀತಿ ಇರುತ್ತೋ ಹಾಗಾದ್ರೆ. ನನ್ನ ಇಲಾಖೆಯಲ್ಲಿ ಇನ್ನೂ ವರ್ಗಾವಣೆ ಆಗಿಲ್ಲ ಅಂತಾರೆ. ಹಾಗಾದ್ರೆ ನಮಗೇನು ಮಾಹಿತಿ ಬರೋದೆ ಇಲ್ವಾ.

ಇದೊಂದು ಪಾರದರ್ಶಕ ಸರ್ಕಾರ ಅಲ್ಲ ಅಂತ ಗೊತ್ತಾಗ್ತಾ ಇದೆ. ಮನೇಲಿ ಕೂರಿಸಿಕೊಂಡು ಒಂದು ಗಂಟೆಯವರೆಗೂ ಮಾಡುತ್ತಾರೆ. ಇದನ್ನು ಸರ್ಕಾರ ಅಂತ ಕರಿತಾರ. ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಜನ ಸಿಎಂ ಇದ್ದಾರೆ. ಸಿದ್ಧರಾಮಯ್ಯ ಒಬ್ಬರೇನಾ ಸರ್ಕಾರದಲ್ಲಿ ಮುಖ್ಯಮಂತ್ರಿ. ನಾನು ಸಿಎಂ ಆಗಿದ್ದಾಗ ಮಂತ್ರಿಗಳು ಹೇಗೆ ನಡ್ಕೊಂಡ್ರು. ಯಾವ ವರ್ಗಾವಣೆ ಮಾಡೋ ಪರಿಸ್ಥಿತಿ ನನಗೆ ಇರಲಿಲ್ಲ. ಕಾಂಗ್ರೆಸ್ ನವರ ಆದೇಶದಂತೆ ಎಲ್ಲವೂ ನಡೆಯಬೇಕಿತ್ತು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!