Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಹ್ಲಿ ಓಪನರ್ ಆಗಿ ಕಣಕ್ಕಿಳಿದ್ರೆ, ಬ್ಯಾಟರ್ ಗಳು ಆರೆಂಜ್ ಕ್ಯಾಪ್ ಆಸೆ ಬಿಡಬೇಕು: ಹೀಗೆ ಹೇಳಿದ್ದ್ಯಾರು ಗೊತ್ತಾ..?

Facebook
Twitter
Telegram
WhatsApp

IPL 2022 :15ನೇ ಆವೃತ್ತಿಯಲ್ಲಿ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದಿದ್ದರು ಅವರ ಕ್ರೇಜ್, ಅವರಿಗಿರುವ ಗತ್ತು ಮಾತ್ರ ಕಡಿಮೆಯಾಗಿಲ್ಲ. ಆರ್ಸಿಬಿ ಮೊದಲ ಪಂದ್ಯದಲ್ಲೇ ಪಂಜಾಬ್ ವಿರುದ್ಧ ಸೋತರು, ಒಳ್ಳೆ ಟಾರ್ಗೆಟ್ ಅನ್ನೇ ನೀಡಿತ್ತು. ಇದೀಗ ಕೊಹ್ಲಿ ಆಟದ ಬಗ್ಗೆ ಹೊಳಿಕೆಯ ಸುರಿಮಳೆ ಸುರಿಯುತ್ತಿದೆ.

ಸದ್ಯ ಐಪಿಎಲ್ ನಲ್ಲಿ ಹಾಲಿ ನಾಯಕ ಫಾಫ್ ಹಾಗೂ ಮಾಜಿ ನಾಯಕ ಕೊಹ್ಲಿ ಇಬ್ಬರು ತಮ್ಮ ಬ್ಯಾಟಿಂಗ್ ಮೂಲಕವೇ ಅಬ್ಬರಿಸುತ್ತಿದ್ದಾರೆ. ಈ ನಡುವೆ ಕೊಹ್ಲಿಯನ್ನ ರವಿಶಾಸ್ತ್ರಿ ಮನಸಾರೆ ಹೊಗಳಿದ್ದಾರೆ. ಆರ್ಸಿಬಿ ಪರ ಕೊಹ್ಲಿ ಆರಂಭಿಕವಾಗಿ ಆಡಬೇಕೆಂಬುದೇ ನನ್ನ ಸಲಹೆ ಅಂತ ಕೂಡ ಹೇಳಿದ್ದಾರೆ.

ಕೊಹ್ಲಿ ಬಗ್ಗೆ ಮಾತನಾಡಿರುವ ರವಿಶಾಸ್ತ್ರಿ, ಆರ್ಸಿಬಿ ತಂಡದ ಮಿಡಲ್ ಆರ್ಡರ್ ಬಲಿಷ್ಠವಾಗುದ್ರೆ, ಕೊಹ್ಲಿ ಇನ್ನಿಂಗ್ಸ್ ಆರಂಭಿಸೋದೆ ಸೂಕ್ತ. ಒಂದು ವೇಳೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದ್ರೆ, ಬೇರೆ ಬ್ಯಾಟರ್ ಗಳೆಲ್ಲಾ ಆರೆಂಜ್ ಕ್ಯಾಪ್ ಆಸೆ ಬಿಟ್ಟುಬಿಡಬೇಕಾಗುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!