Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದರೆ ಅವರಿಗೆ ರೂ.4 ಸಾವಿರ ಪಿಂಚಣಿ : ರಾಹುಲ್ ಗಾಂಧಿ

Facebook
Twitter
Telegram
WhatsApp

ಖಮ್ಮಂ, ತೆಲಂಗಾಣ : ಭಾರತ್ ಜೋಡೋ ಯಾತ್ರೆಗೆ ತೆಲಂಗಾಣದ ಜನರು ಬೆಂಬಲವಾಗಿ ನಿಂತಿದ್ದಾರೆ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಹೇಳಿದರು.

ನಾವು ಅಧಿಕಾರಕ್ಕೆ ಬಂದರೆ ವಿಧವೆಯರು ಮತ್ತು ವೃದ್ಧರಿಗೆ ರೂ.4 ಸಾವಿರ ಪಿಂಚಣಿ ಮತ್ತು ಗಿರಿಜನರಿಗೆ ಭೂಮಿ ನೀಡಲಾಗುವುದು ಎಂದು ರಾಹುಲ್ ಘೋಷಿಸಿದರು.

ಖಮ್ಮಂನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಬಿಆರ್‌ಎಸ್ ಅನ್ನು ಟೀಕಿಸಿದರು.
ದೇಶವನ್ನು ಒಗ್ಗೂಡಿಸುವುದು ನಮ್ಮ ನೀತಿ.. ದೇಶ ಒಡೆಯುವುದು ಬಿಜೆಪಿ ಯವರ ನೀತಿ.. ಕಾಂಗ್ರೆಸ್ ಸಿದ್ಧಾಂತಗಳ ಪರವಾಗಿ ಜನ ನಿಂತಿದ್ದಾರೆ, ಕಾಂಗ್ರೆಸ್ ಪಕ್ಷ ಜನರ ಮನಸ್ಸಿನಲ್ಲಿದೆ ಎಂದು ರಾಹುಲ್ ಹೇಳಿದರು

ತೆಲಂಗಾಣ ಬಹಳಷ್ಟು ಜನರ ಕನಸಾಗಿತ್ತು. 9 ವರ್ಷಗಳ ಆಡಳಿತದಲ್ಲಿ ಬಿಆರ್ ಎಸ್ ಜನರ ಆಶೋತ್ತರಗಳನ್ನು ಕಡೆಗಣಿಸಿದೆ.

”ಕರ್ನಾಟಕದಲ್ಲಿ ಜನವಿರೋಧಿ ಸರಕಾರವನ್ನು ಕಿತ್ತೊಗೆದಿದ್ದೇವೆ. ಎಲ್ಲಾ ವರ್ಗದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ.
ಕರ್ನಾಟಕದಲ್ಲಿ ನಡೆದದ್ದೇ ತೆಲಂಗಾಣದಲ್ಲೂ ನಡೆಯುತ್ತದೆ. ತೆಲಂಗಾಣದಲ್ಲಿ ಬಿಜೆಪಿ ಜನರ ವಿಶ್ವಾಸ ಕಳೆದುಕೊಂಡಿದೆ. ತೆಲಂಗಾಣದಲ್ಲಿ ಬಿಜೆಪಿಗೆ ಬಿಆರ್‌ಎಸ್‌ ಬಿ ತಂಡವಿದ್ದಂತೆ, ಬಿಜೆಪಿ ಬಿ ಟೀಮ್‌ನೊಂದಿಗೆ ನಮ್ಮ ಹೋರಾಟ ನಡೆಯುತ್ತಿದೆ. ಕೆಸಿಆರ್ ಅವರ ಭ್ರಷ್ಟಾಚಾರಕ್ಕೆ ಮೋದಿಯವರ ಆಶೀರ್ವಾದವಿದೆ ಎಂದು ರಾಹುಲ್ ಗಾಂಧಿ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!