Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವೂ ಬೆಂಗಳೂರು ಬಿಟ್ಟರೆ ಖಾಲಿ.. ಖಾಲಿ.. ನಮ್ಮ ಬಗ್ಗೆ ಯೋಚನೆ ಮಾಡಿ ಮಾತಾಡಿ : ಕನ್ನಡಿಗರನ್ನು ಕೆರಳಿಸಿದ ಹೊರ ರಾಜ್ಯದ ಯುವತಿ..!

Facebook
Twitter
Telegram
WhatsApp

ಬೆಂಗಳೂರು: ಕರ್ನಾಟಕಕ್ಕೆ ಬಂದು ತಮ್ಮದೇ ಪಾರುಪತ್ಯ ಸಾಧಿಸುವ ಹೊರರಾಜ್ಯದವರು ಆಗಾಗ ನಾಲಿಗೆ ಹರಿ ಬಿಡುತ್ತಲೇ ಇರುತ್ತಾರೆ. ಮೊನ್ನೆಯಷ್ಟೇ ಆಟೋ ಡ್ರೈವರ್ ವಿಚಾರದಲ್ಲಿ ಒಂದು ಘಟನೆ ನಡೆದಿದೆ. ಓಲಾ ಬುಕ್ಕಿಂಗ್ ಮಾಡಿ, ಕ್ಯಾನ್ಸಲ್ ಮಾಡಿದ ಕಾರಣಕ್ಕೆ ಹುಡುಗಿ ಜೊತೆಗೆ ಆಟೋ ಡ್ರೈವರ್ ಜಗಳ ಮಾಡಿದ್ದ ಎಂಬ ವಿಚಾರ. ಇದಕ್ಕೆ ಸಂಬಂಧಿಸಿದಂತೆ ಶಿಸ್ತು ಕ್ರಮಕ್ಕೂ ಒತ್ತಾಯಿಸಿದರು. ಬೆಂಗಳೂರು ಪೊಲೀಸರು ಆಕ್ಷನ್ ತೆಗೆದುಕೊಂಡಿದ್ದಾರೆ. ಬಳಿಕ ಡ್ರೈವರ್ ಕೂಡ ನಾನು ಏನು ಮಾಡಿಲ್ಲ ಎಂಬ ಕ್ಲಾರಿಟಿಯನ್ನು ಕೊಟ್ಟಿದ್ದಾರೆ. ಆದರೆ ಈಗ ಇದೇ ವಿಚಾರವನ್ನು ಹೊರರಾಜ್ಯದ ಯುವತಿಯರು ನಾಲಿಗೆ ಹರಿಬಿಡುತ್ತಿದ್ದಾರೆ.

ಉತ್ತರ ಭಾರತದ ಯುವತಿಯೊಬ್ಬಳು ಈ ವಿಚಾರ ಸಂಬಂಧ ಈಗಾಗಲೇ ನಾಲಿಗೆ ಹರಿಬಿಟ್ಟು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಮತ್ತೊಬ್ಬ ಹೊರ ರಾಜ್ಯದ ಯುವತಿ ಬೆಂಗಳೂರಿನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆ ಯುವತಿಯ ವಿರುದ್ಧ ಕನ್ನಡಿಗರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಉತ್ತರ ಭಾರತೀಯ ಮೂಲದ ಯುವತಿ ಸುಗಂಧ ಶರ್ಮಾ ಎಂಬಾಕೆ ರಾಜ್ಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ.

https://www.instagram.com/reel/DAGSldPS4pj/?igsh=MWhrcTZkcW9nYXh3Ng==

ಉತ್ತರ ಭಾರತದವರಾದ ನಾವೂ ಬೆಂಗಳೂರನ್ನು ಬಿಟ್ಟು ಹೋದ್ರೆ ನಿಮ್ಮ ಸಿಟಿ ಫುಲ್ ಖಾಲಿ ಆಗುತ್ತದೆ. ಇದಕ್ಕೂ ಮೊದಲು ಬೆಂಗಳೂರಿನ ಪಿಜಿಗಳು ಫುಲ್ ಖಾಲಿ ಆಗುತ್ತವೆ. ಕೋರಮಂಗಲ ಕ್ಲಬ್ ಗಳು ಖಾಲಿಯಾಗುತ್ತವೆ ಕಣ್ರೋ. ಕ್ಲಬ್ ಗಳಲ್ಲಿ ಡ್ಯಾನ್ಸ್ ಮಾಡಲು ಹುಡುಗಿಯರೇ ಇರುವುದಿಲ್ಲ. ಯೋಚನೆ ಮಾಡಿ ನಮ್ಮ ಬಗ್ಗೆ ಮಾತನಾಡಿ ಎಂದು ಹೇಳಿರುವ ವಿಡಿಯೋಗೆ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಈ ಯುವತಿಯ ವಿರುದ್ಧ ಕನ್ನಡದ ನಟ-ನಟಿಯರು ಕೆಂಡಕಾರಿದ್ದು, ಮೊದಲು ಆ ಯುವತಿಗೆ ರಾಜ್ಯದಿಂದ ಹೊರಗೆ ಹೋಗಲು ಹೇಳಿ ಎನ್ನುವ ಮಾತು ಶುರುವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾವೂ ಬೆಂಗಳೂರು ಬಿಟ್ಟರೆ ಖಾಲಿ.. ಖಾಲಿ.. ನಮ್ಮ ಬಗ್ಗೆ ಯೋಚನೆ ಮಾಡಿ ಮಾತಾಡಿ : ಕನ್ನಡಿಗರನ್ನು ಕೆರಳಿಸಿದ ಹೊರ ರಾಜ್ಯದ ಯುವತಿ..!

ಬೆಂಗಳೂರು: ಕರ್ನಾಟಕಕ್ಕೆ ಬಂದು ತಮ್ಮದೇ ಪಾರುಪತ್ಯ ಸಾಧಿಸುವ ಹೊರರಾಜ್ಯದವರು ಆಗಾಗ ನಾಲಿಗೆ ಹರಿ ಬಿಡುತ್ತಲೇ ಇರುತ್ತಾರೆ. ಮೊನ್ನೆಯಷ್ಟೇ ಆಟೋ ಡ್ರೈವರ್ ವಿಚಾರದಲ್ಲಿ ಒಂದು ಘಟನೆ ನಡೆದಿದೆ. ಓಲಾ ಬುಕ್ಕಿಂಗ್ ಮಾಡಿ, ಕ್ಯಾನ್ಸಲ್ ಮಾಡಿದ ಕಾರಣಕ್ಕೆ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ

ಮೈಸೂರು ಸೆ 21: ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್

ಸರ್ಕಾರಿ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ : ಎಷ್ಟು ದಿನ..? ಯಾವಾಗಿಂದ ಎಲ್ಲಾ ಮಾಹಿತಿ ಇಲ್ಲಿದೆ..!

ಬೆಂಗಳೂರು: ಶಾಲಾ ಮಕ್ಕಳು ದಸರಾ ರಜೆ ಯಾವಾಗ ಬರುತ್ತೆ ಅಂತ ಕಾಯ್ತಾ ಇರ್ತಾರೆ. 15-20 ದಿನಗಳ ಕಾಲ ರಜೆ ಸಿಕ್ಕರು ಕುಟುಂಬಸ್ಥರ ಜೊತೆಗೆ ಆರಾಮವಾಗಿ ಪ್ರವಾಸ, ನೆಂಟರಿಷ್ಟರ ಮನೆ ಅಂತ ಸುತ್ತಾಡಿಕೊಂಡು ಬರಬಹುದು ಎಂಬ

error: Content is protected !!