Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಲೆವೆಲ್ ಗೆ ಮಾತನಾಡೋರು ಇದ್ದರೆ ಮಾತನಾಡ್ತೀನಿ : ಜಮೀರ್ ಅಹ್ಮದ್ ಗೆ ಟಾಂಗ್ ಕೊಟ್ಟ ಡಿಕೆಶಿ

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗೆ ಜಮೀರ್ ಅಹ್ಮದ್ ಕೂಡ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದರು. ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಂದೇ ಉತ್ತರವನ್ನು ಕೊಟ್ಟಿದ್ದರು. ಇದೀಗ ಮತ್ತೆ ಆ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದು, ನನ್ನ ಲೆವೆಲ್ ಗೆ ಮಾತನಾಡುವವರು ಇದ್ದರೆ ಮಾತ್ರ ಮಾತನಾಡುತ್ತೇನೆ ಎಂದಿದ್ದಾರೆ.

ಎಲ್ಲರು ಅಷ್ಟೇ ಅವರವರ ಸಮುದಾಯದ ಮತಗಳನ್ನು ಸೆಳೆಯಬೇಕು. ವ್ಯಕ್ತಿ ಪೂಜೆ ಬಿಟ್ಟು ಪಕ್ಷಕ್ಕಾಗಿ ಕೆಲಸ ಮಾಡಿ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವಾಗಬೇಕು. ನಮ್ಮ ಪಕ್ಷದ ಉದ್ದೇಶ ಒಂದೇ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು. ಎಲ್ಲರಿಗೂ ಹೇಳ್ತಿದ್ದೀನಿ.

ಸೋನಿಯಾಗಾಂಧಿ ಇಡಿ ವಿಚಾರಣೆ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ಸೋನಿಯಾ ಗಾಂಧಿ ಅವರಿಗೆ ರಕ್ಷಣೆ ಮಾಡಬೇಕು ಅಂತ ಪ್ರತಿಭಟನೆ ಮಾಡುತ್ತಿದ್ದೇವೆ. ಇಲ್ಲಿ ಯಾವುದೇ ಬಣ ಇಲ್ಲ. ನಾವೇ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!