ಕೊತ್ತಂಬರಿ ಸೊಪ್ಪು ಹಾಗೂ ನಿಂಬೆರಸ ಕುಡಿದರೆ ಹೊಟ್ಟೆಯ ಕೊಬ್ಬು ಕರಗುತ್ತೆ

ಇತ್ತೀಚಿನ ದಿನಗಳಲ್ಲಿ ಹೊಟ್ಟೆಯ ಬೊಜ್ಜಿನ ಸಮಸ್ಯೆಯನ್ನು ಅನುಭವಿಸುತ್ತಿರುವ ಜನ ಸಂಖ್ಯೆ ಜಾಸ್ತಿ. ಅದನ್ನ ಕರಗಿಸುವುದಕ್ಕೆ ಸಾಕಷ್ಟು ಶ್ರಮ ಹಾಕುತ್ತಾರೆ. ಇನ್ನಿಲ್ಲದ ವ್ಯಾಯಾಮವನ್ನು ಮಾಡುತ್ತಾರೆ. ಕೆಲವೊಂದಿಷ್ಟು ಮಂದಿಗೆ ವ್ಯಾಯಾಮ ಮಾಡುವುದಕ್ಕೂ ಸಮಯ ಸಿಗುವುದಿಲ್ಲ. ಅಂಥವರಿಗೆ ಇಲ್ಲೊಂದು ಟಿಪ್ಸ್ ಇದೆ ನೋಡಿ.

* ಕೊತ್ತಂಬರಿ ಸೊಪ್ಪು, ಪುದೀನಾ, ನಿಂಬೆರಸ, ಶುಂಠಿ ಹಾಗೂ ಜೇನುತುಪ್ಪವನ್ನು ಬಳಸಿಕೊಂಡು ಒಂದು ಜ್ಯೂಸ್ ತಯಾರಿಸಿಕೊಳ್ಳಿ.

* ಮೊದಲಿಗೆ ಪುದೀನಾ ಹಾಗೂ ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆದುಕೊಳ್ಳಿ. ಎಲ್ಲಾ ಪದಾರ್ಥಗಳನ್ನು ಮಿಕ್ಸಿಗೆ ಹಾಕಿ, ನೀರನ್ನು ಹಾಕಿಕೊಂಡು ರುಬ್ಬಿರಿ. ನಿಮಗೆ ಎಷ್ಟು ತೆಳುವಾಗಿ ಬೇಕೋ ಅಷ್ಟು ನೀರನ್ನು ಹಾಕಿಕೊಳ್ಳಿ.

* ಬಳಿಕ ಆ ರಸವನ್ನ ಒಂದು ಬೌಲ್ ಗೆ ಸೋಸಿಕೊಳ್ಳಿ. ಅದಕ್ಕೆ ಒಂದು ಸ್ಪೂನ್ ಜೇನು ತುಪ್ಪ ಹಾಕಿಕೊಂಡು ಮಿಕ್ಸ್ ಮಾಡಿ ಸೇವಿಸಿ.

* ಬೆಳಗ್ಗೆ ಈ ಪಾನೀಯವನ್ನು ಕುಡಿಯುವುದರಿಂದ ಸಾಕಷ್ಟು ಅನುಕೂಲಗಳು ಸಿಗಲಿವೆ. ಸುಲಭವಾಗಿ ಬೊಜ್ಜು ಕರಗಲಿದೆ. ಬೊಜ್ಜು ಕರಗುವುದಕ್ಕೆ ಬೇರೆ ಸಾಹಸ ಪಡಬೇಕಿಲ್ಲ. ಹಾಗೇ ವರ್ಕೌಟ್ ಮಾಡಿಕೊಳ್ಳುವುದಕ್ಕೆ ಸಾಹಸವನ್ನು ಪಡಬೇಕಿರುವುದಿಲ್ಲ.

* ಇನ್ನು ಪುದೀನಾ ಜ್ಯೂಸ್ ನಿಂದಾನೂ ಸಾಕಷ್ಟು ಲಾಭವಿದೆ. ಇದರಲ್ಲಿ ಫೈಬರ್ ಅಂಶ ಜಾಸ್ತಿ ಇದೆ. ಎದೆಯುರಿಯನ್ನು ಈ ಪುದೀನಾ ನಿವಾರಿಸುತ್ತದೆ. ಕೊಬ್ಬನ್ನು ಕರಗಿಸುತ್ತದೆ.

* ನಿಂಬೆಯಲ್ಲಿ ಸಾಮಾನ್ಯವಾಗಿ ಗೊತ್ತಿರುವಂತೆ ವಿಟಮಿನ್ ಸಿ ಇದೆ. ಇದು ದೇಹವನ್ನು ಡಿಟಾಕ್ಸ್ ಮಾಡುತ್ತದೆ. ಇದು ದೇಹದಲ್ಲಿರುವ ವಿಷವನ್ನು ತೊಡೆದು ಹಾಕುತ್ತದೆ. ಹೀಗಾಗಿ ತೂಕ‌ ಕಳೆದುಕೊಳ್ಳುವುದಕ್ಕೆ ಅನುಕೂಲವಾಗುತ್ತದೆ. ಈ ಮೂರನ್ನು ಬಳಸಿಕೊಂಡು ನಿಮ್ಮ ಬೊಜ್ಜನ್ನು ಸುಲಭವಾಗಿ ಕರಗಿಸಬಹುದಾಗಿದೆ. ಪ್ರತಿದಿನ ಈ ಜ್ಯೂಸ್ ಅನ್ನು ಒಮ್ಮೆ ಟ್ರೈ ಮಾಡಿ.

suddionenews

Recent Posts

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 08 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಫೆಬ್ರವರಿ. 08 ) ಹತ್ತಿ ಮಾರುಕಟ್ಟೆ ಇದ್ದು,…

7 seconds ago

ಈ ಬಾರಿಯ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಕ್ತಿಲ್ಲ ದರ್ಶನ್ : ಕಾರಣವೇನು ಗೊತ್ತಾ..?

ಫೆಬ್ರವರಿ 16 ಹತ್ತಿರವಾಗುತ್ತಿದೆ. ಅಂದು ದರ್ಶನ್ ಅಭಿಮಾನಿಗಳಿಗೆ ವಿಶೇಷದಲ್ಲಿ ವಿಶೇಷವಾದ ದಿನವಾಗಿದೆ. ತಮ್ಮ ಬಾಸ್ ಬರ್ತ್ ಡೇ ಸೆಲೆಬ್ರೇಷನ್ ಮೂಡಲ್ಲಿದ್ದಾರೆ.…

10 minutes ago

ಸತೀಶ್ ಜಾರಕಿಹೊಳಿ ಪುತ್ರನು ರಾಜಕೀಯಕ್ಕೆ ಎಂಟ್ರಿ : ರಾಹುಲ್ ಜಾರಕಿಹೊಳಿಗೆ ಸಿಕ್ಕಿದ್ದು ಯಾವ ಸ್ಥಾನ..?

ಬೆಂಗಳೂರು: ಬೆಳಗಾವಿ ರಾಜಕಾರಣದಲ್ಲಿ ಸತೀಶ್ ಜಾರಕಿಹೊಳಿ ಸ್ಟ್ರಾಂಗ್ ಆಗಿಯೇ ಗುರುತಿಸಿಕೊಂಡಿದ್ದಾರೆ. ಹೈಕಮಾಂಡ್ ನಾಯಕರ ಜೊತೆಗೂ ಒಳ್ಳೆಯ ಒಡನಾಟ ಹೊಂದಿದ್ದಾರೆ. ಹೀಗಾಗಿಯೇ…

13 minutes ago

ದೆಹಲಿ : ಅರವಿಂದ್ ಕೇಜ್ರಿವಾಲ್ ಗೆ ಸೋಲು

ನವದೆಹಲಿ: ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಮರುಚುನಾವಣೆಗೆ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋತಿದ್ದಾರೆ. ನವದೆಹಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ…

17 minutes ago

ದೆಹಲಿಯಲ್ಲಿ ಕಾಂಗ್ರೆಸ್‌ಗೆ ಹ್ಯಾಟ್ರಿಕ್ ಜೀರೋ : ಪಕ್ಷದ ಕಳಪೆ ಪ್ರದರ್ಶನಕ್ಕೆ ಕಾರಣಗಳೇನು ?

ಸುದ್ದಿಒನ್ :ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಮಾದರಿಯನ್ನು ನೋಡಿದರೆ ಬಿಜೆಪಿ ಅಧಿಕಾರದ ಗದ್ದುಗೆ ಏರುವುದು ಸ್ಪಷ್ಟವಾಗಿದೆ. ಆದರೆ ಈ ಚುನಾವಣೆಯಲ್ಲಿ…

23 minutes ago

ಸಾಮಾಜಿಕ ಹೋರಾಟಗಾರ ನಾಗಸಂದ್ರ ವಿಜಯಕುಮಾರ್ ಇನ್ನಿಲ್ಲ

  ಗುಬ್ಬಿ: ಸಾಮಾಜಿಕ ಹೋರಾಟಗಾರ ಜನ ಸ್ನೇಹಿ ನಾಗಸಂದ್ರ ವಿಜಯ್ ಕುಮಾರ್ ( 62 ) ಕೆಲ ದಿನಗಳಿಂದ ಅನಾರೋಗ್ಯದಿಂದ…

3 hours ago