Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧಮ್ ಇದ್ರೆ SDPI, RSS ಬ್ಯಾನ್ ಮಾಡಿ: ಸಿದ್ದರಾಮಯ್ಯ

Facebook
Twitter
Telegram
WhatsApp

ಹುಬ್ಬಳ್ಳಿ: ಕೆಲವೊಂದು ಸಂಘಟನೆಗಳ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಅವರು, ಮಾಡೋಕೆ ಧಮ್ಮಿದ್ದರೆ ಮಾಡಿ, ಬೇಡ ಎಂದವರು ಯಾರು. ಯಾವ್ಯಾವು ಸಮಾಜದಲ್ಲಿ ಶಾಂತಿ ಕದಡುವಂತ ಸಂಘಗಳಿದ್ದಾವೆ ಅವುಗಳನ್ನು ಮಾಡಿ. ಎಡಿಪಿಐ, ಆರ್ಎಸ್ಎಸ್, ಭಜರಂಗದಳ ಮಾಡಿ ಎಲ್ಲವನ್ನು. ನಂದೇನು ತಕರಾರಿಲ್ಲ. ನೀವೂ ಕೂಸು ಜಿಗುಟುವುದು ತೊಟ್ಲನ್ನು ತೂಗುವ ಕೆಲಸ ಮಾಡಬಾರದು.

ಮೌಲ್ವಿಗಳ ಬಗ್ಗೆ ತನಿಖೆ ಮಾಡಲು ಹೊರಡಿರುವ ಸರ್ಕಾರದ ಬಗ್ಗೆ ಮಾತನಾಡಿ, ಯಾರೋ ಒಬ್ಬ ತಪ್ಪು ಮಾಡಿದ ಎಂದು ಹೇಳಿದರೆ ಇಡೀ ಮೌಲ್ವಿಗಳೆಲ್ಲ ತಪ್ಪು ಮಾಡಿದ್ದಾರೆ ಅಂತ ಅಲ್ಲ. ಅವರು ಮೌಲ್ವಿನ ಇಲ್ಲವ ಎಂಬುದು ನನಗೆ ಗೊತ್ತಿಲ್ಲ. ಆದ್ದರಿಂದ ಇನ್ನಷ್ಟು ಕೆಸೆರೆರಚುವ ಕೆಲಸ ಮಾಡಬಾರದು. ಸಮಾಜದಲ್ಲಿ ಶಾಂತಿ ನೆಲೆಸಲು ಏನು ಬೇಕೋ ಅದನ್ನು ಮಾಡಬೇಕು. ಶಾಂತಿ ಕದಡುವಂತ ಕೆಲಸವಾಗಬಾರದು.

ಹುಬ್ಬಳ್ಳಿ ಗಲಭೆ ಬಗ್ಗೆ ಮಾತನಾಡಿ, ಯಾರೆ ತಪ್ಪು ಮಾಡಿರಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಅವರಿಗೆ ಶಿಕ್ಷೆಯಾಗಬೇಕು. ನಿರಪರಾಧಿ ಮೇಲೆ ಕ್ರಮ ತೆಗೆದುಕೊಳ್ಳಬಾರದು. ಅವರ ಮೇಲೆ ಕ್ರಮ ತೆಗೆದುಕೊಳ್ಳಬಾರದು ಅಷ್ಟೇ. 40% ಸರ್ಕಾರವನ್ನು ಕಿತ್ತಾಕಿ ಅಂತ ಹೇಳ್ತಾ ಇದ್ದೀವಿ. ಅದು ಜನತೆಗೆ ಬಿಟ್ಟಿದ್ದು ಎಂದು ಬಿಜೆಪಿ ಮೇಲೆ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!