Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮೊಬೈಲ್ ನಲ್ಲಿ Cashexpand-U ಅಪ್ಲಿಕೇಷನ್ ಇದ್ದರೆ ಕೂಡಲೇ ಡಿಲೀಟ್ ಮಾಡಿ : ಸರ್ಕಾರದಿಂದ ಎಚ್ಚರಿಕೆಯ ಸಂದೇಶ..!

---Advertisement---

ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಸಿಕ್ಕಾಪಟ್ಟೆ ಜಾಸ್ತಿಯಾಗ್ತಾ ಇದೆ. ಒಂದು ಸೆಕೆಂಡ್ ಯಾಮಾರಿದರು ಅಕೌಂಟ್ ನಲ್ಲಿ ಇರುವ ಹಣ ಪಕ್ಕನೇ ಮಾಯವಾಗಿ ಬಿಡುತ್ತದೆ. ಸೈಬರ್ ಕ್ರೈಂಗೆ ದೂರು ನೀಡಿದರು ಆ ಹಣ ಮರಳಿ ಪಡೆಯುವುದು ಕಷ್ಟ ಸಾಧ್ಯವಾಗುತ್ತದೆ. ಹೀಗಾಗಿ ಸರ್ಕಾರದಿಂದಾನೇ ಕೆಲವೊಂದು ಆ್ಯಪ್ ಗಳ ಬಗ್ಗೆ ಎಚ್ಚರಿಕೆಯನ್ನು ನೀಡಲಾಗಿದೆ.

ಈಗಂತೂ ಎಲ್ಲರ ಕೈನಲ್ಲೂ ಸ್ಮಾರ್ಟ್ ಫೋನ್ ಇರುವ ಕಾರಣ ಸೈಬರ್ ಕಳ್ಳರ ಕೆಲಸ ಸುಲಭವಾಗಿದೆ. ನಿಮ್ಮ ಮೊಬೈಲ್ ನಲ್ಲೂ ಇಂಥದ್ದೊಂದು ಆ್ಯಪ್ ಇದ್ದರೆ ಕೂಡಲೇ ಡಿಲೀಟ್ ಮಾಡಿ. ಅದರಿಂದಾನೇ ಹಣ ಕಳೆದುಕೊಳ್ಳುವ ಆತಂಕವಿದೆ. CashExpand-U ಎಂಬ ಅಪ್ಲಿಕೇಷನ್ ನಿಮ್ಮ ಮೊಬೈಲ್ ನಲ್ಲಿ ಇದ್ದರೆ ಅದನ್ನು ಕೂಡಲೇ ಡಿಲೀಟ್ ಮಾಡಿ ಎಂದು ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಅಉತ್ತಿರುವ ಸರ್ಕಾರಿ ಏಜೆನ್ಸಿ ಸೈಬರ್ ದೋಸ್ತ್ ಎಚ್ಚರಿಕೆಯನ್ನು ನೀಡಿದೆ.

ಇಂಥ ಫೈನ್ಯಾನ್ಸ್ ಅಸಿಸ್ಟೆಂಟ್ ಲೋನ್ ಅಪ್ಲಿಕೇಷನ್ ಗಳ ಬಗ್ಗೆ ಎಚ್ಚರವಾಗಿರಿ ಎಂದು ತಿಳಿಸಿದ್ದಾರೆ. ಈಗಾಗಲೇ ಈ ಅಪ್ಲಿಕೇಷನ್ ಅನ್ನು ಒಂದು ಲಕ್ಷಕ್ಕೂ ಅಧಿಕ ಮಂದಿ ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ಗೂಗಲ್ ಪೇನಲ್ಲಿ ಈ ಅಪ್ಲಿಕೇಷನ್ ಲಭ್ಯವಿಲ್ಲ. ತೆಗೆದು ಹಾಕಲಾಗಿದೆ. ಈ ಅಪ್ಲಿಕೇಷನ್ ಆನ್ ಲೈನ್ ನಲ್ಲಿಯೇ ಮಾಹಿತಿ ಪಡೆದು ಸಾಲ ಸೌಭ್ಯವನ್ನು ಒದಗಿಸುತ್ತಾ ಇತ್ತು. ಒಂದು ವೇಳೆ ನಿಮ್ಮ ಮೊಬೈಲ್ ನಲ್ಲಿ ಈ ಅಪ್ಲಿಕೇಷನ್ ಇದ್ದರೆ ತಕ್ಷಣ ಡಿಲೀಟ್ ಮಾಡಿ. ಸೈಬರ್ ಕಳ್ಳರು ಯಾವಾಗ ಹೇಗೆ ಹಣ ದೋಚುತ್ತಾರೋ ಗೊತ್ತಾಗುವುದಿಲ್ಲ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...