ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಪಾಸಿಟಿವ್ ಆಗಿದ್ದು ಐದು ಗ್ಯಾರಂಟಿ ಯೋಜನೆಗಳು. ಈಗ ಪಕ್ಷ ಅಧಿಕಾರಕ್ಕೂ ಬಂದಿದೆ, ಗ್ಯಾರಂಟಿಗಳ ಬಗ್ಗೆಯೂ ಘೋಷಣೆ ಮಾಡಿದೆ. ಆದರೆ ಅದರ ಉಪಯೋಗ ಪಡೆಯಬೇಕು ಅಂದ್ರೆ ಕೆಲವೊಂದು ನಿಯಮಗಳನ್ನು ಫಾಲೋ ಮಾಡಲೇಬೇಕಾಗಿದೆ.
ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಫ್ರೀ ಎಂಬುದನ್ನು ಈಗಾಗಲೇ ಘೋಷಣೆ ಮಾಡಿದೆ. ಹೇಗೆ ಎಂಬ ನಿಯಮಗಳನ್ನು ತಿಳಿಸಿದೆ. ಇದರ ನಡುವೆ ಉಚಿತ ವಿದ್ಯುತ್ ಪಡೆಯಬೇಕು ಎಂದರೆ ಅರ್ಜಿಯನ್ನು ಸಲ್ಲಿಸಲೇಬೇಕೆಂಬುದನ್ನು ತಿಳಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ವಿದ್ಯುತ್ ಉಚಿತವಾಗಿ ಪಡೆಯಬೇಕು ಎಂದರೆ ಇದೀಗ ಸೇವಾ ಸಿಂಧು ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕಿದೆ.
ಕಾಂಗ್ರೆಸ್ ನ ಐದು ಗ್ಯಾರಂಟಿಗಳಲ್ಲಿ ಗೃಹ ಜ್ಯೋತಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯ ಫಲಾನುಭವಿಗಳಾಗಬೇಕಾದರೆ ಇಲ್ಲ ಆನ್ಲೈನ್ ಮೂಲಕವಾದರೂ ಅರ್ಜಿ ಸಲ್ಲಿಸಬೇಕು. ಇಲ್ಲವಾದರೆ ಕಚೇರಿಗೆ ಹೋಗಿ ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಅರ್ಜಿ ಸಲ್ಲಿಸಿದವರಿಗೆ ಮಾತ್ರ 200 ಉಚಿತವಾಗಿ ಸಿಗಲಿದೆ. ಹೆಚ್ಚಿನ ಮಾಹಿತಿಯನ್ನು ಸೇವಾ ಸಿಂಧು ಕಚೇರಿ ಮೂಲಕವೇ ಪಡೆಯಬೇಕಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್