Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಚಿತ ವಿದ್ಯುತ್ ಬೇಕೆಂದರೆ ಅರ್ಜಿ ಸಲ್ಲಿಸಲೇಬೇಕು..!

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಪಾಸಿಟಿವ್ ಆಗಿದ್ದು ಐದು ಗ್ಯಾರಂಟಿ ಯೋಜನೆಗಳು. ಈಗ ಪಕ್ಷ ಅಧಿಕಾರಕ್ಕೂ ಬಂದಿದೆ, ಗ್ಯಾರಂಟಿಗಳ ಬಗ್ಗೆಯೂ ಘೋಷಣೆ ಮಾಡಿದೆ. ಆದರೆ ಅದರ ಉಪಯೋಗ ಪಡೆಯಬೇಕು ಅಂದ್ರೆ ಕೆಲವೊಂದು ನಿಯಮಗಳನ್ನು ಫಾಲೋ ಮಾಡಲೇಬೇಕಾಗಿದೆ.

ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಫ್ರೀ ಎಂಬುದನ್ನು ಈಗಾಗಲೇ ಘೋಷಣೆ ಮಾಡಿದೆ. ಹೇಗೆ ಎಂಬ ನಿಯಮಗಳನ್ನು ತಿಳಿಸಿದೆ. ಇದರ ನಡುವೆ ಉಚಿತ ವಿದ್ಯುತ್ ಪಡೆಯಬೇಕು ಎಂದರೆ ಅರ್ಜಿಯನ್ನು ಸಲ್ಲಿಸಲೇಬೇಕೆಂಬುದನ್ನು ತಿಳಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ವಿದ್ಯುತ್ ಉಚಿತವಾಗಿ ಪಡೆಯಬೇಕು ಎಂದರೆ ಇದೀಗ ಸೇವಾ ಸಿಂಧು ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕಿದೆ.

ಕಾಂಗ್ರೆಸ್ ನ ಐದು ಗ್ಯಾರಂಟಿಗಳಲ್ಲಿ ಗೃಹ ಜ್ಯೋತಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯ ಫಲಾನುಭವಿಗಳಾಗಬೇಕಾದರೆ ಇಲ್ಲ ಆನ್ಲೈನ್ ಮೂಲಕವಾದರೂ ಅರ್ಜಿ ಸಲ್ಲಿಸಬೇಕು. ಇಲ್ಲವಾದರೆ ಕಚೇರಿಗೆ ಹೋಗಿ ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಅರ್ಜಿ ಸಲ್ಲಿಸಿದವರಿಗೆ ಮಾತ್ರ 200 ಉಚಿತವಾಗಿ ಸಿಗಲಿದೆ. ಹೆಚ್ಚಿನ ಮಾಹಿತಿಯನ್ನು ಸೇವಾ ಸಿಂಧು ಕಚೇರಿ ಮೂಲಕವೇ ಪಡೆಯಬೇಕಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!