Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೃಷ್ಣಮೃಗ ಹಾಗೂ ಕಾಡುಮೊಲದ ಚರ್ಮ ಅಕ್ರಮ ಸಂಗ್ರಹ, ವ್ಯಕ್ತಿ ಬಂಧನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಜನವರಿ.19 :  ವ್ಯಕ್ತಿಯೋರ್ವ ತೋಟದ ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ಕೃಷ್ಣಮೃಗ ಹಾಗೂ ಕಾಡು ಮೊಲದ ಚರ್ಮವನ್ನು ಅಕ್ರಮವಾಗಿ ಸಂಗ್ರಹಿಸಿದ್ದಾನೆ  ಎನ್ನುವ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯ ಅಧಿಕಾರಿ ಆರ್ ಬಹುಗುಣ ಇವರ ನೇತೃತ್ವದಲ್ಲಿ ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿದ್ದ ಕೃಷ್ಣಮೃಗ ಹಾಗೂ ಕಾಡುಮೊಲದ ಚರ್ಮವನ್ನು ವಶಕ್ಕೆ ಪಡೆದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದ ಭೀಮಪ್ಪ ಎನ್ನುವ  ವ್ಯಕ್ತಿ ತಮ್ಮ ತೋಟದ ಮನೆಯಲ್ಲಿ ಕಾಡು ಪ್ರಾಣಿಗಳಾದ ಕೃಷ್ಣಮೃಗ ಹಾಗೂ ಕಾಡು ಮೊಲದ ಸಂಗ್ರಹಿಸಿದ್ದು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಬಹುಗುಣ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮವಾಗಿ ಮನೆಯಲ್ಲಿ ಸಂಗಹಿಸಿಟ್ಟಿದ್ದ ಕೃಷ್ಣ ಮೃಗ ಹಾಗೂ ಕಾಡು ಮೊಲದ ಚರ್ಮವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಾಳಿಯಲ್ಲಿ ವಲಯ ಅರಣ್ಯಾಧಿಕಾರಿ ಬಹುಗುಣ. ಅರಣ್ಯಾಧಿಕಾರಿ ವಸಂತ್ ಗುರು ಶಾಂತಪ್ಪ ಸೇರಿದಂತೆ ಸಿಬ್ಬಂದಿಗಳು ಇತರರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...