Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಂಧದ ಮರಗಳ ಅಕ್ರಮ ಕಟಾವಣೆ, ಆರೋಪಿ ಬಂಧನ

---Advertisement---

 

ಮಾಹಿತಿ  ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ

ಸುದ್ದಿಒನ್, ದಾವಣಗೆರೆ, ಜೂನ್.30 :: ಪ್ರಾದೇಶಿಕ ಅರಣ್ಯ ವ್ಯಾಪ್ತಿಯ ದಾವಣಗೆರೆ ವಲಯ ಹೆಬ್ಬಾಳು ಶಾಖೆಯ ಆನಗೋಡು ಗಸ್ತಿನಲ್ಲಿ ಜೂನ್ 26 ರಂದು ಹೆಬ್ಬಾಳು ಶಾಖೆಯ ಸಿಬ್ಬಂದಿಯವರು ರಾತ್ರಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರವನ್ನು ಕಟಾವಣೆ ಮಾಡುತ್ತಿದ್ದ ಆರೋಪಿಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಹೆಚ್ ಜಗನ್ನಾಥ ಹಾಗೂ ತಂಡದವರು ಬಂಧಿಸಲಾಗಿದೆ.

ಒಬ್ಬ ಆರೋಪಿಯನ್ನು ಬಂಧಿಸಿ ಅಂದಾಜು ರೂ. 1 ಲಕ್ಷ ಮೌಲ್ಯದ 15 ಕೆ.ಜಿ ಶ್ರೀಗಂಧವನ್ನು ಜಪ್ತು ಪಡಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಹಾಗೂ ಮತ್ತೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿರುತ್ತದೆ. ನಿಮ್ಮ ಹತ್ತಿರದ ಅರಣ್ಯ ಪ್ರದೇಶಗಳ ಸುತ್ತಮುತ್ತ ವನ್ಯಜೀವಿ, ಅರಣ್ಯ ಸಂಪತ್ತಿಗೆ ಮಾರಕವಾಗುವಂತಹ ಕಾರ್ಯಚಟುವಟಿಕೆಗಳು ಕಂಡುಬಂದಲ್ಲಿ ಇಲಾಖೆ ಉಚಿತ ಸಹಾಯವಾಣಿ 1926ಗೆ ಕರೆ ಮಾಡಲು ಕೋರಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...