Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ರಮವಾಗಿ ಪವರ್ ಬಳಕೆ ಕೇಸ್ : ಕುಮಾರಸ್ವಾಮಿಗೆ ಬಿದ್ದ ದಂಡದ ಮೊತ್ತವೆಷ್ಟು ಗೊತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಜೆಪಿ ನಗರ ನಿವಾಸಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಇದಕ್ಕೆ ಬಳಕೆ ಮಾಡಿದ್ದ ಕರೆಂಟ್ ಅಕ್ರಮವಾಗಿತ್ತು ಎಂದು ವಿಡಿಯೋ ಸಮೇತ ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಆ ವಿಡಿಯೋ ಆಧಾರದ ಮೇಲೆ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಕುಮಾರಸ್ವಾಮಿ ಅವರಿಗೆ ದಂಡ ಬಿದ್ದಿದೆ.

ಜಯನಗರ ಬೆಸ್ಕಾಂ ದಂಡ ವಿಧಿಸಿದೆ. ಕುಮಾರಸ್ವಾಮಿ ಅವರು ಬಳಕೆ ಮಾಡಿದ್ದ, ವಿದ್ಯುತ್ ಗೆ ದಂಡ ಹಾಕಿದೆ. ಬೆಸ್ಕಾಂ ಜಾಗೃತ ದಳದ ಡಿವೈಎಸ್ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆಯನ್ನು ಲೆಕ್ಕ ಹಾಕಲಾಗಿದೆ. ಹತ್ತು ನಿಮಿಷಕ್ಕೆ ಎಷ್ಟು ವಿದ್ಯುತ್ ಬಳಕೆಯಾಗಿದೆ ಎಂಬುದನ್ನು ಲೆಕ್ಕ ಹಾಕಲಾಗಿದೆ. ಈ ಮೂಲಕ ಎರಡು ದಿನಗಳ ಕಾಲ ಎಷ್ಟು ವಿದ್ಯುತ್ ಬಳಕೆಯಾಗಿರಬಹುದೆಂದು ಲೆಕ್ಕ ಹಾಕಿ, ನಿನ್ನೆಯೇ ಅಧಿಕಾರಿಗಳು ವರದಿ ನೀಡಿದ್ದರು.

ಇದೀಗ ವರದಿ ಆಧರಿಸಿ, ಬೆಸ್ಕಾಂ ಇಲಾಖೆ 68 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟುವುದಕ್ಕೆ ಏಳು ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಕಾಂಗ್ರೆಸ್ ನವರ ಟ್ವೀಟ್ ಗೆ ಕುಮಾರಸ್ವಾಮಿ ಅವರು ಕೂಡ ತಿರುಗೇಟು ನೀಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!