Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದ ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಮೇ.13ರ ರಂದು ಮತ ಎಣಿಕೆ, ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಮೇ.12) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ.13 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯಲಿದೆ.

ನಗರದ ಬಿ.ಡಿ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಗರದಲ್ಲಿ ಸಂಚರಿಸಲಿರುವ ಕೆ.ಎಸ್.ಆರ್.ಟಿ.ಸಿ, ಖಾಸಗಿ ಬಸ್ ಮತ್ತು ಇತರ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.

ನಗರದ ಚಳ್ಳಕೆರೆ ಕ್ರಾಸ್‌ ನಿಂದ ಮದಕರಿ ವೃತ್ತದ ಕಡೆಗೆ ನಗರದ ಒಳಗೆ ಪ್ರವೇಶಿಸುವ ವಾಹನಗಳು ರಾಷ್ಟ್ರೀಯ ಹೆದ್ದಾರಿ-4 ರ ಸರ್ವಿಸ್ ರಸ್ತೆಯಲ್ಲಿ ಸಂಚರಿಸಿ ತುರುವನೂರು ರಸ್ತೆ ಅಥವಾ ಮೆದೇಹಳ್ಳಿ ರಸ್ತೆಯ ಮುಖಾಂತರ ನಗರದ ಒಳಗೆ ಪ್ರವೇಶಿಸುವುದು ಉಳಿದಂತೆ ಎಲ್ಲಾ ವಾಹನಗಳು ಯಥಾ ಪ್ರಕಾರ ಸಂಚರಿಸುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...