Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿಕ್ಕಮಗಳೂರಿನಲ್ಲಿ ಕೊಳಕು ಮಂಡಲ ಹಾವನ್ನೇ ಹಿಡಿದು ಬಂದ ವ್ಯಕ್ತಿ..!

Facebook
Twitter
Telegram
WhatsApp

ಚಿಕ್ಕಮಗಳೂರು: ಕಚ್ಚಿದ ಕೊಳಕು‌ ಮಂಡಲ ಹಾವನ್ನೇ ಹಿಡಿದುಕೊಂಡು ವ್ಯಕ್ತಿಯೊಬ್ಬ ಆಸ್ಪತ್ರೆಗೆ ಬಂದಿರುವ ಘಟನೆ ತರಿಕೆರೆ ಆಸ್ಪತ್ರೆಯಲ್ಲಿ ನಡೆದಿದೆ. ಕೊಲ್ಕತ್ತ ಮೂಲದ ಆಸೀಫ್ ನಿವಾಸಿ ಹೀಗೆ ಹಾವಿಡಿದುಕೊಂಡು ಬಂದ ವ್ಯಕ್ತಿಯಾಗಿದ್ದಾರೆ.

ಆಸೀಫ್ ಕೆಲ ದಿನಗಳ ಹಿಂದೆ ರಾಜ್ಯಕ್ಕೆ ಬಂದಿದ್ದರು. ತರಿಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸ ಮಾಡಲು ಬಂದಿದ್ದರು. ಕೆಲಸ ಮುಗಿದ ಮೇಲೆ ಊರಿಗೆ ಹೋಗುವುದಕ್ಕೆ ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು. ಆಗ ಹಾವು ಕಚ್ಚಿದೆ. ಆದರೆ ಆ ಹಾವಿಗೆ ಭಯ ಪಡದೆ, ಅದೇ ಹಾವನ್ನು ಕೈನಲ್ಲಿಡಿದುಕೊಂಡು ನೇರವಾಗಿ ಆಸ್ಪತ್ರೆಗೆ ಬಂದಿದ್ದಾನೆ. ಸದ್ಯ ಆಸೀಫ್ ಗೆ ವೈದ್ಯರು ಚಿಕಿತ್ಸೆ ನೀಡಿದ್ದು, ವಿಷ ತೆಗೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!