Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಕಣಿವೆಮಾರಮ್ಮ ಹಾಗೂ ನಿಮಿಷಾಂಭದೇವಿಗೆ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.19  : ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದಲ್ಲಿ ನಾಡ ಹಬ್ಬ ದಸರಾ ನವರಾತ್ರಿ ಪ್ರಯುಕ್ತ ಗುರುವಾರ ಸ್ಕಂದ ಮಾತೆ ಅಲಂಕಾರ ಮಾಡಲಾಗಿತ್ತು.
ಬಗೆ ಬಗೆಯ ಹೂವು ಹಾಗೂ ಹಾರಗಳಿಂದ ಕಂಗೊಳಿಸುವಂತೆ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು.

ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಿದರು.

—————————————————————————–


ಚಳ್ಳಕೆರೆ ರಸ್ತೆ ಸ್ವಾಮಿವಿವೇಕಾನಂದ ನಗರದಲ್ಲಿರುವ ನಿಮಿಷಾಂಭದೇವಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಗುರುವಾರ ಗೋಡಂಬಿ, ಬಾದಾಮಿಯಿಂದ ಅಲಂಕರಿಸಿ ಪೂಜಿಸಲಾಯಿತು.

ಹತ್ತು ವರ್ಷದ ಹಿಂದೆ ನಿರ್ಮಾಣಗೊಂಡಿರುವ ಈ ದೇವಸ್ಥಾನದಲ್ಲಿ ಪ್ರತಿ ವರ್ಷವೂ ನವರಾತ್ರಿಯಲ್ಲಿ ವಿಶೇಷವಾಗಿ ಸಿಂಗರಿಸಿ ಪೂಜಿಸಲಾಗುತ್ತಿದೆ. ಅದರಂತೆ ಗುರುವಾರ ಗೋಡಂಬಿ, ಬಾದಾಮಿ ಹಾಗೂ ವಿವಿಧ ಬಗೆಯ ಪುಷ್ಪಗಳು, ಬೆಳ್ಳಿ ಆಭರಣಗಳಿಂದ ಅಲಂಕರಿಸಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!