Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ನು ಮುಂದೆ ಇ-ಸ್ವತ್ತು ಪಡೆಯಬೇಕೆಂದರೆ ಸ್ವಚ್ಛಗೊಳಿಸಿದ ನಿವೇಶನದ ಛಾಯಚಿತ್ರ ಕಡ್ಡಾಯ : ನಗರಸಭೆ ಪೌರಾಯುಕ್ತೆ ಎಂ.ರೇಣುಕಾ

Facebook
Twitter
Telegram
WhatsApp

ಚಿತ್ರದುರ್ಗ : ಜ.08: ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ನಿವೇಶನಗಳ ಮಾಲೀಕರು ಇ-ಸ್ವತ್ತು ಹಾಗೂ ಮುಟೇಷನ್ (ಆಸ್ತಿ ಹಕ್ಕು ವರ್ಗಾವಣೆ) ಕೋರಿ ಅರ್ಜಿ ಸಲ್ಲಿಸುವಾಗ ಸ್ವಚ್ಛಗೊಳಿಸಿದ ನಿವೇಶನ ಛಾಯಚಿತ್ರ ಸಲ್ಲಿಸುವುದ ಕಡ್ಡಾಯವಾಗಿ ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

ಬಹಳ ಜನರು ನಿವೇಶನ ಛಾಯಚಿತ್ರಗಳಲ್ಲಿ ಕಸದ ರಾಶಿ, ಗಿಡಗಳು ಬೆಳೆದಿರುವುದು ಕಂಡುಬರುತ್ತಿದೆ. ಇದರಿಂದಾಗಿ ಅಕ್ಕಪಕ್ಕದ  ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ನಗರ ಸೌಂದರ್ಯಕ್ಕೂ ಇದು ಹಾನಿ ಉಂಟುಮಾಡುತ್ತದೆ. ಖಾಲಿ ನಿವೇಶನದಲ್ಲಿ ಗಿಡಗಳು ಬೆಳೆದಿರುವುದರಿಂದ ನಿವೇಶನ ಸಂಖ್ಯೆ, ಅಳತೆ ಕಲ್ಲುಗಳು ಛಾಯಚಿತ್ರದಲ್ಲಿ ಕಾಣಿಸುವುದಿಲ್ಲ. ಈ ಕಾರಣದಿಂದಾಗಿ ಇ-ಸ್ವತ್ತು ಪಡೆಯುವ ಸಂದರ್ಭದಲ್ಲಿ ಸಲ್ಲಿಸುವ ಗಿಡ ಗಂಟೆಗಳು, ಕಸದ ರಾಶಿ ಇಲ್ಲದ ಛಾಯಚಿತ್ರಗಳನ್ನೇ ಸಲ್ಲಿಸುವಂತೆ ಸಾರ್ವಜನಿಕರಿಗೆ ಈ ಮೂಲಕ ಕೋರಲಾಗಿದೆ.
ನಿವೇಶನಗಳನ್ನು ಕಾಲ ಕಾಲಕ್ಕೆ ಮಾಲಿಕರು ಸ್ವಚ್ಛಗೊಳಿಸದೇ ಇದ್ದರೇ, ನಿಯಮಾನುಸಾರ ನಗರಸಭೆಯಿಂದ ದಂಡ ವಿಧಿಸಲಾಗುವುದು ಎಂದು ಪೌರಾಯುಕ್ತೆ ಎಂ.ರೇಣುಕಾ ಎಚ್ಚರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!