Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ನು ಮುಂದೆ ಇ-ಸ್ವತ್ತು ಪಡೆಯಬೇಕೆಂದರೆ ಸ್ವಚ್ಛಗೊಳಿಸಿದ ನಿವೇಶನದ ಛಾಯಚಿತ್ರ ಕಡ್ಡಾಯ : ನಗರಸಭೆ ಪೌರಾಯುಕ್ತೆ ಎಂ.ರೇಣುಕಾ

---Advertisement---

ಚಿತ್ರದುರ್ಗ : ಜ.08: ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ನಿವೇಶನಗಳ ಮಾಲೀಕರು ಇ-ಸ್ವತ್ತು ಹಾಗೂ ಮುಟೇಷನ್ (ಆಸ್ತಿ ಹಕ್ಕು ವರ್ಗಾವಣೆ) ಕೋರಿ ಅರ್ಜಿ ಸಲ್ಲಿಸುವಾಗ ಸ್ವಚ್ಛಗೊಳಿಸಿದ ನಿವೇಶನ ಛಾಯಚಿತ್ರ ಸಲ್ಲಿಸುವುದ ಕಡ್ಡಾಯವಾಗಿ ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

ಬಹಳ ಜನರು ನಿವೇಶನ ಛಾಯಚಿತ್ರಗಳಲ್ಲಿ ಕಸದ ರಾಶಿ, ಗಿಡಗಳು ಬೆಳೆದಿರುವುದು ಕಂಡುಬರುತ್ತಿದೆ. ಇದರಿಂದಾಗಿ ಅಕ್ಕಪಕ್ಕದ  ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ನಗರ ಸೌಂದರ್ಯಕ್ಕೂ ಇದು ಹಾನಿ ಉಂಟುಮಾಡುತ್ತದೆ. ಖಾಲಿ ನಿವೇಶನದಲ್ಲಿ ಗಿಡಗಳು ಬೆಳೆದಿರುವುದರಿಂದ ನಿವೇಶನ ಸಂಖ್ಯೆ, ಅಳತೆ ಕಲ್ಲುಗಳು ಛಾಯಚಿತ್ರದಲ್ಲಿ ಕಾಣಿಸುವುದಿಲ್ಲ. ಈ ಕಾರಣದಿಂದಾಗಿ ಇ-ಸ್ವತ್ತು ಪಡೆಯುವ ಸಂದರ್ಭದಲ್ಲಿ ಸಲ್ಲಿಸುವ ಗಿಡ ಗಂಟೆಗಳು, ಕಸದ ರಾಶಿ ಇಲ್ಲದ ಛಾಯಚಿತ್ರಗಳನ್ನೇ ಸಲ್ಲಿಸುವಂತೆ ಸಾರ್ವಜನಿಕರಿಗೆ ಈ ಮೂಲಕ ಕೋರಲಾಗಿದೆ.
ನಿವೇಶನಗಳನ್ನು ಕಾಲ ಕಾಲಕ್ಕೆ ಮಾಲಿಕರು ಸ್ವಚ್ಛಗೊಳಿಸದೇ ಇದ್ದರೇ, ನಿಯಮಾನುಸಾರ ನಗರಸಭೆಯಿಂದ ದಂಡ ವಿಧಿಸಲಾಗುವುದು ಎಂದು ಪೌರಾಯುಕ್ತೆ ಎಂ.ರೇಣುಕಾ ಎಚ್ಚರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...