Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ ಜಾತಿಗಣತಿ ವರದಿಯಲ್ಲಿ ಯಾವ್ಯಾವ ಜಾತಿ ಎಷ್ಟೆಷ್ಟು ಸಂಖ್ಯೆಯಲ್ಲಿದೆ..?

Facebook
Twitter
Telegram
WhatsApp

 

ಬೆಂಗಳೂರು : ಬಾರೀ ವಿರೋಧ ಉಂಟು ಮಾಡಿದ್ದ ಜಾತಿಗಣತಿಯನ್ನು ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಸ್ವೀಕಾರ ಮಾಡಿದ್ದಾರೆ. ಜಯಪ್ರಕಾಶ್ ಹೆಗ್ಡೆ ಅವರು ಈ ವರದಿ ನೀಡಿದ್ದು, ಸುಮಾರಿ 200 ಪುಟಗಳಷ್ಟು ಇದೆ. ಅದರಲ್ಲಿ ಯಾವ್ಯಾವ ಜಾತಿ ಎಷ್ಟೆಷ್ಟು ಜನಸಂಖ್ಯೆ ಹೊಂದಿದೆ ಎಂಬ ಮಾಹಿತಿ ಹೊರ ಬಿದ್ದಿದೆ.

 

ರಾಜ್ಯದಲ್ಲಿ ನಡೆಸಿರುವ 1351 ಜಾತಿಗಳ ಗಣತಿ ವರದಿಯಲ್ಲಿ ದಾಖಲಾಗಿರುವ ಜನಸಂಖ್ಯೆ ವಿವರ ಇಲ್ಲಿದ್ದು, ಈ ಬಾರಿ ಹೊಸದಾಗಿ 152 ಜಾತಿಗಳು ಗುರುತಿಸಲಾಗಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ದೊಡ್ಡ ಜನಸಂಖ್ಯೆ ಹೊಂದಿರುವ ಸಮುದಾಯವಾಗಿದೆ. ಹಿಂದುಳಿದ ವರ್ಗದಲ್ಲಿ ಕುರುಬ ಸಮುದಾಯ ಅತ್ಯಂತ ಹಿಂದುಳಿದ ದೊಡ್ಡ ಸಮುದಾಯ.

 

ಪರಿಶಿಷ್ಟ ಜಾತಿ-1.8ಕೋಟಿ
ಪರಿಶಿಷ್ಟ ಪಂಗಡ-45 ಲಕ್ಷ
ಮುಸ್ಲಿಂ-70 ಲಕ್ಷ
ಲಿಂಗಾಯತ-65 ಲಕ್ಷ
ಒಕ್ಕಲಿಗ -60 ಲಕ್ಷ
ಕುರುಬ-45 ಲಕ್ಷ
ಈಡಿಗ-15 ಲಕ್ಷ
ವಿಶ್ವಕರ್ಮ-15 ಲಕ್ಷ
ಬೆಸ್ತ-15 ಲಕ್ಷ
ಬ್ರಾಹ್ಮಣ-14 ಲಕ್ಷ
ಯಾದವ-10 ಲಕ್ಷ
ಮಡಿವಾಳ-6 ಲಕ್ಷ
ಅರೆ ಅಲೆಮಾರಿ-6 ಲಕ್ಷ
ಕುಂಬಾರ -5 ಲಕ್ಷ
ಸವಿತಾ ಸಮಾಜ-5 ಲಕ್ಷ

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!