Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಸೇರಿದಂತೆ ರಾಜ್ಯದಲ್ಲಿಂದು 279 ಜನರಿಗೆ ಕೋವಿಡ್ 19  : 3 ಸಾವು ಇಲ್ಲಿದೆ ಸಂಪೂರ್ಣ ಮಾಹಿತಿ…!

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.09 :
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದಂದು 7 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 46766 ಕ್ಕೆ ಏರಿಕೆಯಾಗಿದೆ.

ಸೋಮವಾರ ಒಟ್ಟು 42 ಜನರ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 7 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸದ್ಯ 25 ಸಕ್ರಿಯ ಪ್ರಕರಣಗಳು ಇವೆ.

ರಾಜ್ಯದ ವರದಿ :
ಆರೋಗ್ಯ ಇಲಾಖೆ ಪ್ರತಿದಿನ ಕೊರೊನಾ ಟೆಸ್ಟ್ ಮಾಡುತ್ತಲೆ ಇದೆ. ಪ್ರತಿದಿನದ ಟೆಸ್ಟ್ ನಲ್ಲಿ ಕೊರೊನಾ ಹೆಚ್ಚಾಗುತ್ತಲೆ ಇದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 279 ಹೊಸ ಕೊರೊನಾ ಕೇಸ್ ದಾಖಲಾಗಿದೆ. ಈ ಮೂಲಕ 1222 ಕೊರೊನಾ ಕೇಸ್ ಸಕ್ರಿಯವಾಗಿವೆ.

ಕಳೆದ 24 ಗಂಟೆಯಲ್ಲಿ 6359 ಟೆಸ್ಟ್ ಗಳನ್ನು ಮಾಡಲಾಗಿದ್ದು, ಅದರಲ್ಲಿ 5512 RTPCR, 847 RAT ಟೆಸ್ಟ್ ಮಾಡಲಾಗಿದೆ. ಅದರಲ್ಲಿ 279 ಪಾಸಿಟಿವ್ ಕೇಸ್ ಗಳು ದಾಖಲಾಗಿದೆ. ಪಾಸಿಟಿವ್ ಕೇಸ್ 4.38% ಏರಿಕೆಯಾಗಿದೆ.

ಉಳಿದಂತೆ 3 ಸಾವಾಗಿದ್ದು, 1144 ಜನ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 18 ಜನ ಐಸಿಯು ನಲ್ಲಿದ್ದರೆ, 235 ಜನ ಡಿಸ್ಚಾರ್ಜ್ ಆಗಿದ್ದಾರೆ.

ಇದರಲ್ಲಿ ಬೆಂಗಳೂರು ನಗರ 134, ಹಾಸನ-13, ಮೈಸೂರು -23 ಕೇಸ್ ಗಳಯ ಕಾಣಿಸಿಕೊಂಡಿದ್ದು, ಕೆಲ ಜಿಲ್ಲೆಗಳಲ್ಲಿ ಹತ್ತಕ್ಕೂ ಕಡಿಮೆ ಕೇಸ್, ಇನ್ನು ಕೆಲ ಜಿಲ್ಲೆಗಳಲ್ಲಿ ಜೀರೋ ಕೇಸ್ ಗಳು ಕಂಡು ಬಂದಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!