Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಎನ್.ಮುತ್ತಪ್ಪ ಹುಟ್ಟು ಹಬ್ಬದ ಅಂಗವಾಗಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಕಚೇರಿ ಉದ್ಘಾಟನೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.02): ಜಯ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಎನ್.ಮುತ್ತಪ್ಪ ರೈರವರ ಹುಟ್ಟುಹಬ್ಬದ ಅಂಗವಾಗಿ ನಗರದ ಜೆ.ಸಿ.ಆರ್. ಏಳನೇ ಕ್ರಾಸ್‍ನಲ್ಲಿ ಸೋಮವಾರ ಜಿಲ್ಲಾ ಕಚೇರಿಯನ್ನು ಜಯಕರ್ನಾಟಕ ಜಿಲ್ಲಾಧ್ಯಕ್ಷ ಬಿ.ಟಿ.ರಾಜೇಂದ್ರ ಉದ್ಘಾಟಿಸಿದರು.

ಕಚೇರಿ ಉದ್ಘಾಟನೆ ನಂತರ ಸಸಿ ನೆಟ್ಟು ಮಾತನಾಡಿದ ಬಿ.ಟಿ.ರಾಜೇಂದ್ರ ಕನ್ನಡ ನಾಡು, ನುಡಿ, ನೆಲ, ಜಲಕ್ಕಾಗಿ ಎನ್.ಮುತ್ತಪ್ಪ ರೈ ಸಾಕಷ್ಟು ಹೋರಾಟ ನಡೆಸಿ ನೊಂದವರು, ಶೋಷಿತರಿಗೆ ಕೈಲಾದಷ್ಟು ನೆರವು ನೀಡಿದ್ದಾರೆ. ಹಾಗಾಗಿ ಅವರ ಸಂಘಟನೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಎಲ್ಲರಿಗೂ ಅವರದೆ ಆದ ವೈಯಕ್ತಿಕ ಜೀವನವಿರುತ್ತದೆ. ಆದರೂ ಬಿಡುವು ಸಿಕ್ಕಾಗ ಜಯಕರ್ನಾಟಕ ಸಂಘಟನೆಯನ್ನು ಜಿಲ್ಲೆಯಾದ್ಯಂತ ಬಲಪಡಿಸಿ ಎಂದು ಪದಾಧಿಕಾರಿಗಳಿಗೆ ಸೂಚಿಸಿದರು.

ಜಯ ಕರ್ನಾಟಕ ಜಿಲ್ಲಾ ಸಂಚಾಲಕ ನಾಗರಾಜ್ ಹಳಿಯೂರು, ಉಪಾಧ್ಯಕ್ಷರುಗಳಾದ ಮಂಜುಸೇನ್, ಅರುಣ್‍ಕುಮಾರ್, ಕುಮಾರ್, ತಾಲ್ಲೂಕು ಅಧ್ಯಕ್ಷ ನವೀನ್, ಟಿ.ಓಬಳೇಶ್, ಚಿದಾನಂದ, ದಾದಾಪೀರ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಸಮೀರ್, ತಾಲ್ಲೂಕು ಉಪಾಧ್ಯಕ್ಷ ಎಸ್.ಪ್ರಕಾಶ್, ನಗರಾಧ್ಯಕ್ಷ ಸುನೀಲ್ ಸೇರಿದಂತೆ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!