Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಂಜಿಎಂ ಕಂಪನಿ ಮೇಲೆ ಐಟಿ ದಾಳಿ..!

Facebook
Twitter
Telegram
WhatsApp

ಬೆಂಗಳೂರು: ಐಟಿ ಅಧಿಕಾರಿಗಳು ಎಂಜಿಎಂ ಕಂಪನಿ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ 50 ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಆರೋಪದ ಮೇಲೆ ಕಂಪನಿ ಮೇಲೆ ದಾಳಿ ನಡೆಸಲಾಗಿದೆ.

ಕೊಯಮತ್ತೂರು, ಕೊಚ್ಚಿ, ಆಂಧ್ರಪ್ರದೇಶ, ತಮಿಳುನಾಡು, ಬೆಂಗಳೂರು ಸೇರಿದಂತೆ ಒಟ್ಟು ಐವತ್ತು ಕಡೆ ಎಂಜಿಎಂ ಕಂಪನಿ ಮೇಲೆ ಐಟಿ ರೇಡ್ ಮಾಡಿದೆ. ಎಂಜಿಎಂನ ಬ್ರಾಂಚ್ ಆಫೀಸ್ ಮೇಲೆ ಈ ದಾಳಿ ನಡೆದಿದ್ದು, ಚೆನ್ನೈನ ಐಟಿ ಟೀಂ ದಾಳಿ ನಡೆಸಿದೆ.

ಎಂಜಿಎಂ ಸಂಸ್ಥೆ ಚೆನ್ನೈ ಮತ್ತು ಬೆಂಗಳೂರಿನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ಗಳು ಮತ್ತು ಥೀಮ್ ಪಾರ್ಕ್ ಗಳನ್ನು ಹೊಂದಿದೆ. ತೆರಿಗೆ ವಂಚನೆ ಆರೋಪದ ಮೇಲೆ ಐವತ್ತಕ್ಕೂ ಹೆಚ್ಚು ಕಡೆ ದಾಳಿ ನಡೆಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜಿಲ್ಲೆಯಲ್ಲಿ ಸೋಮವಾರ ಸುರಿದ ಮಳೆ ವರದಿ

ಚಿತ್ರದುರ್ಗ. ಮೇ.21 :  ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4

ಮೈಸೂರಿನಲ್ಲಿ ಗಂಡನಿಂದಲೇ ನಟಿ ಹಾಗೂ ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ..!

ಕನ್ನಡದ ಕೆಲ ಸಿನಿಮಾಗಳಲ್ಲು ನಟಿಸಿದ್ದ, ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ವಿದ್ಯಾ ನಂದೀಶ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಲೆಗೆ ಬಲವಾಗಿ ಆಯುಧದಿಂದ

ಕಾಂಗ್ರೆಸ್ ಸರ್ಕಾರಕ್ಕೆ ವರ್ಷದ ಹರ್ಷ : ಮೊಳಕಾಲ್ಮೂರು ಆಸ್ಪತ್ರೆ ಪ್ರಕರಣಕ್ಕೆ ಬಿಜೆಪಿ ವ್ಯಂಗ್ಯ…!

ಸುದ್ದಿಒನ್, ಚಿತ್ರದುರ್ಗ, ಮೇ. 21 : ಕಾಂಗ್ರೆಸ್ ಸರ್ಕಾರ ನಿನ್ನೆಗೆ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬಿದೆ. ಭಾಗ್ಯಗಳನ್ನು ನೀಡಿರುವ ಕಾಂಗ್ರೆಸ್ ಗೆ ಬಿಜೆಪಿ ವ್ಯಂಗ್ಯ ಮಾಡಿದೆ. ಮೊಳಕಾಲ್ಮೂರಿನ ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲದೆ ರೋಗಿಗಳು

error: Content is protected !!