Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SC, ST‌ ಮೀಸಲಾತಿ ಹೆಚ್ಚಳ : ಕಾನೂನು ರಕ್ಷಣೆ ಬಗ್ಗೆ ಸಿಎಂ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಸಂಪುಟ ಅಭೆಯಲ್ಲೂ ಇಂದು ಎಸ್ಸಿ/ಎಸ್ಟಿ ಸಮುದಾಯಕ್ಕೆ ಮೀಸಲಾತಿ ಸಂಬಂಧಿಸಿದಂತೆ ಒಪ್ಪಿಗೆ ಸಿಕ್ಕಿದೆ. ಎಸ್ಸಿಗೆ 15ರಿಂದ 17 ಹಾಗೂ ಎಸ್ಟಿಗೆ 3 ರಿಂದ 7ಕ್ಕೆ ಹೆಚ್ಚಳ ಮಾಡಲಾಗಿದೆ. ಇದನ್ನು ಇಂದು ಕೂಡಲೆ ಆದೇಶ ಮಾಡಲು ಮತ್ತು ಗೆಜೆಟ್ ನೋಟಿಫಿಕೇಷನ್ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಇನ್ನು ಮೀಸಲಾತಿ ಹೆಚ್ಚಳದ ಆದೇಶಕ್ಕೆ ಕಾನೂನಿನಲ್ಲಿ ಬಿಗಿಗೊಳಿಸಿದ್ದಾರೆ. ಈ ಕಾಯ್ದೆಗೆ ರಕ್ಷಣೆ ನೀಡಲು ಪರಿಚ್ಛೇದ 9 ಅನ್ನು ಸೇರಿಸಲು ಬೇಕಾದ ಕಾನೂನುಗಳನ್ನು ರೂಪಿಸಲು ಬೇಕಾದ ಕಾನೂನು ನಿಯಮಗಳನ್ನು ಪಾಲಿಸಲು ಕಾನೂನು ತಜ್ಞರೊಂದಿಗೆ ಚರ್ಚಿಸಿ ಕೂಡಲೇ ಶಿಫಾರಸು ಮಾಡಲು ಅನುಷ್ಠಾನ ಮಾಡೋ ತೀರ್ಮಾನ ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇನ್ನು ಅಲೆಮಾರಿ ಪ.ಜಾತಿ ಮತ್ತು ಪಂಗಡ ಸಲುವಾಗಿ ನಿಗಮ‌ಮಾಡಲು ನಾಗಮೋಹನ್ ದಾಸ್ ವರದಿಯಲ್ಲಿ ಹೇಳಿದ್ದರು. ಅದನ್ನು ಮಾಡಲು ತೀರ್ಮಾನ ಮಾಡಲಾಗಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ದೂರ ಇರುವ ಸಮುದಾಯಗಳಿಗೆ ಮೀಸಲಾತಿ ನೀಡಲು ಇಂದ್ರ ಸಾಹ್ನಿ ಕೇಸಿನಲ್ಲಿ ಉದಾಹರಣೆ ಇದೆ. ಇದು ಏಕೆ ವಿಶೇಷ ವರದಿ ಎಂಬುದನ್ನು ಈಗಾಗಲೇ ವರದಿಯಲ್ಲಿ ಅಂಕಿ ಅಂಶಗಳೊಂದಿಗೆ ಸ್ಪಷ್ಟಪಡಿಸಲಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!