Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾಕಿಸ್ತಾನದಲ್ಲಿ ಪತನವಾಗಿದ್ದು, ಭಾರತದ ಕ್ಷಿಪಣಿ : ಈ ಬಗ್ಗೆ ಭಾರತ ಹೇಳಿದ್ದೇನು..?

Facebook
Twitter
Telegram
WhatsApp

ನವದೆಹಲಿ: ನಿನ್ನೆ ಪಾಕಿಸ್ತಾನ ಮಿಸೈಲ್ ಗೆ ಸಂಬಂಧಿಸಿದಂತೆ ಆರೋಪವೊಂದನ್ನ ಮಾಡಿತ್ತು. ಭಾರತಕ್ಕೆ ಸೇರಿದ ಸೂಪರ್ ಸಾನಿಕ್ ಮಿಸೈಲ್ ನಮ್ಮ ಗಡಿಯಲ್ಲಿ ಬಿದ್ದಿದೆ. ಇದಕ್ಕೆ ಸಂಬಂಧಿಸಿದಂತೆ ಭಾರತ ವಿವರಣೆ ನೀಡಬೇಕೆಂದು ಒತ್ತಾಯ ಹಾಕಿತ್ತು.

ಪಾಕಿಸ್ತಾನದ ಗಡಿಪ್ರದೇಶದಲ್ಲಿ ಪತನವಾದ ಮಿಸೈಲ್, ಭಾರತದ್ದೇ ಎಂದು ರಕ್ಷಣಾ ಇಲಾಖೆ ಸ್ಪಷ್ಡಪಡಿಸಿದೆ. ಅಷ್ಟೇ ಅಲ್ಲ ಅಚಾನಕ್ಕಾಗಿ ಆದ ಘಟನೆಗೆ ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ದೋಷದಿಂದಾಗಿ ಕ್ಷಿಪಣಿಯೊಂದು ಹಾರಿದೆ. ಅದು ಪಾಕಿಸ್ತಾನದ ಗಡಿಯಲ್ಲಿ ಬಿದ್ದಿದೆ. ಘಟನೆಗೆ ವಿಷಾದ ವ್ಯಕ್ತಪಡಿಸುತ್ತೇವೆ. ಈ ಬಗ್ಗೆ ಉನ್ನತಮಟ್ಟದ ವಿಚಾರಣೆಯನ್ನು ಮಾಡಲಾಗುತ್ತದೆ ಎಂದಿದ್ದಾರೆ.

ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದೇ ಸಮಾಧಾನಕರ. ಪತನಗೊಂಡ ಮಿಸೈಲ್ ವಸ್ತುಗಳನ್ನ ಪಾಕಿಸ್ತಾನ ಡಿಫೆನ್ಸ್ ಆಪರೇಷನ್ಸ್ ಸೆಂಟರ್ ವಶಕ್ಕೆ ಪಡೆದಿದೆ. ಇದು ಪಾಕಿಸ್ತಾನ ವಾಯುಗಡಿಯನ್ನು ಉಲ್ಲಂಘಿಸಿದಂತೆಯೆ.‌ ಗೋಡೆಗೆ ಮಿಸೆಲ್ ಬಡಿದ ಕಾರಣ ಅದು ಉರಳಿ ಬಿದ್ದಿದೆ. ಯಾವುದೇ ಪ್ರಾಣಹಾನಿಯಾಗಿಲ್ಲವೆಂದು ಎಎಸ್ಪಿಆರ್ ಡಿಜಿ ಬಾಬರ್ ಇಫ್ತಿಕರ್ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!