ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕೆಲವೊಮ್ಮೆ ದೇಹದಲ್ಲಾಗುವ ಬದಲಾವಣೆಗಳನ್ನು ನಾವೂ ನಿರ್ಲಕ್ಷ್ಯ ಮಾಡ್ತೇವೆ. ಆದ್ರೆ ಆ ನಿರ್ಲಕ್ಷ್ಯ ಮತ್ತೆ ಇನ್ಯಾವುದೋ ಕಾಯಿಲೆಗೆ ತಿರುಗಿಕೊಳ್ಳುತ್ತೆ. ಹೀಗಾಗಿ ರೋಗ ಲಕ್ಷಣಗಳನ್ನು ಮೊದಲೇ ಅರಿತುಕೊಳ್ಳುವುದು ಉತ್ತಮ. ಕೆಲವೊಂದು ಸಲ ಗ್ಯಾಸ್ಟ್ರಿಕ್ ಅಂತ ನೆಗ್ಲೆಕ್ಟ್ ಮಾಡುವುದರಿಂದ ದೇಹದ ಮೇಲೆ ಇನ್ಯಾವುದೋ ಪರಿಣಾಮ ಬೀರುತ್ತದೆ.
* ಮೊದಲಿಗೆ ನಾವೆಲ್ಲ ತಿಳಿದುಕೊಳ್ಳಬೇಕಾಗಿರುವುದು ನಾವೂ ಯಾವುದನ್ನು ನಿರ್ಲಕ್ಷ್ಯ ಮಾಡಬಾರದು. ಅದರಲ್ಲೂ ಊಟವಾದ ಮೇಲೆ ಜೀರ್ಣವಾಗದೆ ಇರುವುದನ್ನು ನಿರ್ಲಕ್ಷ್ಯ ಮಾಡಬಾರದು. ಜೀರ್ಣಶಕ್ತಿ ಆಗದೆ ಇದ್ದಲ್ಲಿ ಬೇರೆ ಬೇರೆ ಕಾಯಿಲೆಗಳು ಕಾಣಿಸಿಕೊಳ್ಳುವುದಕ್ಕೆ ಆರಂಭಿಸುತ್ತದೆ. ಲಿವರ್ ಕ್ಯಾನ್ಸರ್ ಗೂ ಕಾರಣವಾಗುತ್ತದೆ.
* ಲಿವರ್ ಕ್ಯಾನ್ಸರ್ ನ ರೋಗ ಲಕ್ಷಣಗಳು ಅಜೀರ್ಣತೆಯ ಸಮಸ್ಯೆ ಕಂಡಂತೆ ಕಾಣುತ್ತವೆ. ಹೀಗಾಗಿ ನಿರ್ಲಕ್ಷ್ಯ ಮಾಡುವುದು ಬೇಡ. ಆಹಾರ ಸೇವನೆ ಮಾಡಿದ ಕೂಡಲೇ ವಾಕರಿಕೆ ಬರುವುದು, ವಾಂತಿಯಾಗುವುದು ಈ ರೋಗ ಲಕ್ಷಣವಾಗಿರುತ್ತದೆ. ಈ ರೀತಿಯೆಲ್ಲಾ ಆಗುತ್ತಿದ್ದರೆ ಮೊದಲು ವೈದ್ಯರ ಬಳಿ ಪರೀಕ್ಷಿಸಿಕೊಳ್ಳಿ.
* ಇದ್ದಕ್ಕಿದ್ದಂತೆ ದೇಹದ ತೂಕ ಕಡಿಮೆಯಾಗುವುದು, ಹೊಟ್ಟೆ ಹಸಿವು ಇಲ್ಲದೇ ಇರುವುದು, ಲಿವರ್ ದೊಡ್ಡ ದಾಗುವುದು, ಹೊಟ್ಟೆಯ ಭಾಗದಲ್ಲಿ ನೋವು ಕಂಡುಬರುವುದು, ಜಾಂಡಿಸ್ ಸಮಸ್ಯೆ ಎದುರಾಗುವುದು, ಚರ್ಮದ ಭಾಗ ದಲ್ಲಿ ಕೆರೆತ ಕಾಣಿಸುವುದು ಇನ್ನಿತರ ರೋಗ ಲಕ್ಷಣಗಳನ್ನು ಕಾಣಬಹುದು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್