Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಜೀರ್ಣ : ಲಿವರ್ ಕ್ಯಾನ್ಸರ್ ಗೆ ಕಾರಣವಾಗಬಹುದು : ರೋಗ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ…!

Facebook
Twitter
Telegram
WhatsApp

 

ಕೆಲವೊಮ್ಮೆ ದೇಹದಲ್ಲಾಗುವ ಬದಲಾವಣೆಗಳನ್ನು ನಾವೂ ನಿರ್ಲಕ್ಷ್ಯ ಮಾಡ್ತೇವೆ. ಆದ್ರೆ ಆ ನಿರ್ಲಕ್ಷ್ಯ ಮತ್ತೆ ಇನ್ಯಾವುದೋ ಕಾಯಿಲೆಗೆ ತಿರುಗಿಕೊಳ್ಳುತ್ತೆ. ಹೀಗಾಗಿ ರೋಗ ಲಕ್ಷಣಗಳನ್ನು ಮೊದಲೇ ಅರಿತುಕೊಳ್ಳುವುದು ಉತ್ತಮ. ಕೆಲವೊಂದು ಸಲ ಗ್ಯಾಸ್ಟ್ರಿಕ್‌ ಅಂತ ನೆಗ್ಲೆಕ್ಟ್ ಮಾಡುವುದರಿಂದ ದೇಹದ ಮೇಲೆ ಇನ್ಯಾವುದೋ ಪರಿಣಾಮ ಬೀರುತ್ತದೆ.

* ಮೊದಲಿಗೆ ನಾವೆಲ್ಲ ತಿಳಿದುಕೊಳ್ಳಬೇಕಾಗಿರುವುದು ನಾವೂ ಯಾವುದನ್ನು ನಿರ್ಲಕ್ಷ್ಯ ಮಾಡಬಾರದು. ಅದರಲ್ಲೂ ಊಟವಾದ ಮೇಲೆ ಜೀರ್ಣವಾಗದೆ ಇರುವುದನ್ನು ನಿರ್ಲಕ್ಷ್ಯ ಮಾಡಬಾರದು. ಜೀರ್ಣಶಕ್ತಿ ಆಗದೆ ಇದ್ದಲ್ಲಿ ಬೇರೆ ಬೇರೆ ಕಾಯಿಲೆಗಳು ಕಾಣಿಸಿಕೊಳ್ಳುವುದಕ್ಕೆ ಆರಂಭಿಸುತ್ತದೆ. ಲಿವರ್ ಕ್ಯಾನ್ಸರ್ ಗೂ ಕಾರಣವಾಗುತ್ತದೆ.

* ಲಿವರ್ ಕ್ಯಾನ್ಸರ್ ನ ರೋಗ ಲಕ್ಷಣಗಳು ಅಜೀರ್ಣತೆಯ ಸಮಸ್ಯೆ ಕಂಡಂತೆ ಕಾಣುತ್ತವೆ. ಹೀಗಾಗಿ ನಿರ್ಲಕ್ಷ್ಯ ಮಾಡುವುದು ಬೇಡ. ಆಹಾರ ಸೇವನೆ ಮಾಡಿದ ಕೂಡಲೇ ವಾಕರಿಕೆ ಬರುವುದು, ವಾಂತಿಯಾಗುವುದು ಈ ರೋಗ ಲಕ್ಷಣವಾಗಿರುತ್ತದೆ. ಈ ರೀತಿಯೆಲ್ಲಾ ಆಗುತ್ತಿದ್ದರೆ ಮೊದಲು ವೈದ್ಯರ ಬಳಿ ಪರೀಕ್ಷಿಸಿಕೊಳ್ಳಿ.

* ಇದ್ದಕ್ಕಿದ್ದಂತೆ ದೇಹದ ತೂಕ ಕಡಿಮೆಯಾಗುವುದು, ಹೊಟ್ಟೆ ಹಸಿವು ಇಲ್ಲದೇ ಇರುವುದು, ಲಿವರ್ ದೊಡ್ಡ ದಾಗುವುದು, ಹೊಟ್ಟೆಯ ಭಾಗದಲ್ಲಿ ನೋವು ಕಂಡುಬರುವುದು, ಜಾಂಡಿಸ್ ಸಮಸ್ಯೆ ಎದುರಾಗುವುದು, ಚರ್ಮದ ಭಾಗ ದಲ್ಲಿ ಕೆರೆತ ಕಾಣಿಸುವುದು ಇನ್ನಿತರ ರೋಗ ಲಕ್ಷಣಗಳನ್ನು ಕಾಣಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!