ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ ಆ. 04 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂತ್ರಿ ಮಂಡಲದಲ್ಲಿ ನೂತನ ಸಚಿವರಾಗಿ ಪದಗ್ರಹಣ ಮಾಡಿರುವ ಟಿ.ರಘುಮೂರ್ತಿ ಅವರಿಗೆ ಆ. 5 ರಂದು ಸಂಜೆ 4 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಟಿ. ರಘುಮೂರ್ತಿ ಯುವಸೇನೆ ವತಿಯಿಂದ ಸರ್ವಧರ್ಮ ಅಭಿನಂದನೆ ಹಮ್ಮಿಕೊಳ್ಳಲಾಗಿದೆ.
ಸರ್ವಧರ್ಮದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಟಿ. ರಘುಮೂರ್ತಿ ಯುವಸೇನೆ ರಾಜ್ಯಾಧ್ಯಕ್ಷ ಕೆ.ಟಿ. ಶಿವಕುಮಾರ್ ಮನವಿ ಮಾಡಿದ್ದಾರೆ.










